Webdunia - Bharat's app for daily news and videos

Install App

ಸಿಎಂ ಭೇಟಿಯಾಗಲು ಸಿದ್ಧರಾದ ನಟ ಶಿವರಾಜ್ ಕುಮಾರ್

Webdunia
ಭಾನುವಾರ, 30 ಜನವರಿ 2022 (17:02 IST)
ಬೆಂಗಳೂರು: ಕೊರೋನಾ ನಿರ್ಬಂಧ ಎಲ್ಲಾ ಕಡೆ ಸಡಿಲವಾದರೂ ಚಿತ್ರಮಂದಿರಗಳ ಪಾಲಿಗೆ ಮಾತ್ರ ಮೊದಲಿನಂತೇ 50-50 ರೂಲ್ಸ್ ಮುಂದುವರಿಸಲಾಗಿದೆ. ಈ ಬಗ್ಗೆ ಚಿತ್ರರಂಗ ಅಸಮಾಧಾನಗೊಂಡಿದೆ.

ಈ ಹಿನ್ನಲೆಯಲ್ಲಿ ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಲು ಚಿತ್ರರಂಗ ಸಜ್ಜಾಗಿದೆ. ಈ ಮೊದಲೂ ಶಿವಣ್ಣ ನೇತೃತ್ವದಲ್ಲಿ ಸಿಎಂ ಭೇಟಿ ಬಳಿಕ ಶೇ.100 ಆಸನ ಭರ್ತಿಗೆ ಅವಕಾಶ ಸಿಕ್ಕಿತ್ತು.

ಈ ಬಗ್ಗೆ ಮಾಧ‍್ಯಮಗಳೊಂದಿಗೆ ಮಾತನಾಡಿರುವ ಶಿವಣ್ಣ, ಎಲ್ಲಾ ರಂಗಕ್ಕೂ ವಿನಾಯ್ತಿ ನೀಡಲಾಗಿದೆ. ಆದರೆ ಚಿತ್ರರಂಗಕ್ಕೆ ಮಾತ್ರ ಯಾಕೆ ಈ ರೀತಿ ಮಾಡಿದ್ದಾರೆ ಗೊತ್ತಿಲ್ಲ. ಸಿಎಂ ಯಾವತ್ತೂ ಚಿತ್ರರಂಗದ ಪರವಾಗಿ ಇದ್ದಾರೆ. ಅವರ ಜೊತೆ ಮಾತುಕತೆ ನಡೆಸುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಮುಂದಿನ ಸುದ್ದಿ
Show comments