ಸಿಎಂ ಭೇಟಿಯಾಗಲು ಸಿದ್ಧರಾದ ನಟ ಶಿವರಾಜ್ ಕುಮಾರ್

Webdunia
ಭಾನುವಾರ, 30 ಜನವರಿ 2022 (17:02 IST)
ಬೆಂಗಳೂರು: ಕೊರೋನಾ ನಿರ್ಬಂಧ ಎಲ್ಲಾ ಕಡೆ ಸಡಿಲವಾದರೂ ಚಿತ್ರಮಂದಿರಗಳ ಪಾಲಿಗೆ ಮಾತ್ರ ಮೊದಲಿನಂತೇ 50-50 ರೂಲ್ಸ್ ಮುಂದುವರಿಸಲಾಗಿದೆ. ಈ ಬಗ್ಗೆ ಚಿತ್ರರಂಗ ಅಸಮಾಧಾನಗೊಂಡಿದೆ.

ಈ ಹಿನ್ನಲೆಯಲ್ಲಿ ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಲು ಚಿತ್ರರಂಗ ಸಜ್ಜಾಗಿದೆ. ಈ ಮೊದಲೂ ಶಿವಣ್ಣ ನೇತೃತ್ವದಲ್ಲಿ ಸಿಎಂ ಭೇಟಿ ಬಳಿಕ ಶೇ.100 ಆಸನ ಭರ್ತಿಗೆ ಅವಕಾಶ ಸಿಕ್ಕಿತ್ತು.

ಈ ಬಗ್ಗೆ ಮಾಧ‍್ಯಮಗಳೊಂದಿಗೆ ಮಾತನಾಡಿರುವ ಶಿವಣ್ಣ, ಎಲ್ಲಾ ರಂಗಕ್ಕೂ ವಿನಾಯ್ತಿ ನೀಡಲಾಗಿದೆ. ಆದರೆ ಚಿತ್ರರಂಗಕ್ಕೆ ಮಾತ್ರ ಯಾಕೆ ಈ ರೀತಿ ಮಾಡಿದ್ದಾರೆ ಗೊತ್ತಿಲ್ಲ. ಸಿಎಂ ಯಾವತ್ತೂ ಚಿತ್ರರಂಗದ ಪರವಾಗಿ ಇದ್ದಾರೆ. ಅವರ ಜೊತೆ ಮಾತುಕತೆ ನಡೆಸುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಕಾಪಿರೈಟ್‌ ಉಲ್ಲಂಘಟನೆ: ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಬರೋಬ್ಬರಿ ₹25 ಲಕ್ಷ ದಂಡ

ಶೂಟಿಂಗ್‌ ವೇಳೆ ಯುವ ನಟಿಗೆ ಲೈಂಗಿಕ ದೌರ್ಜನ್ಯ; ಮಾಲಿವುಡ್‌ ಖ್ಯಾತ ನಿರ್ದೇಶಕ ರಂಜಿತ್ ಅರೆಸ್ಟ್

ಭಾರತ ಚಿತ್ರರಂಗದಲ್ಲಿ ಮತ್ತೊಂದು ದಾಖಲೆ ಬರೆದ ಧುರಂಧರ್‌ 2: ಬಾಹುಬಲಿ, ಪುಷ್ಪಾ, ದಂಗಲ್‌ ಚಿತ್ರಗಳ ದಾಖಲೆಗಳು ಉಡೀಸ್‌

ಇನ್ನೊಂದು ಪ್ರೊಡಕ್ಷನ್ ರೆಡಿ ಆಗ್ತಿದೆ ಎಂದು ಗುಡ್ ನ್ಯೂಸ್ ಕೊಟ್ಟ ನಟಿ ಹರ್ಷಿಕಾ ಪೂಣಚ್ಚ, ಭುವನ್

ರಾಜ್‌ ಬಿ ಶೆಟ್ಟಿ, ರುಕ್ಮಿಣಿ ವಸಂತ್ ಅನ್‌ಫಾಲೋ ಮಾಡಿರುವ ರಿಷಬ್ ಶೆಟ್ಟಿ, ಈ ಮೂವರನ್ನು ಫಾಲೋ ಮಾಡ್ತಿದ್ದಾರೆ

ಮುಂದಿನ ಸುದ್ದಿ
Show comments