Webdunia - Bharat's app for daily news and videos

Install App

ಸಿಎಂ ಜೊತೆ ಮಹತ್ವದ ಮೀಟಿಂಗ್ ಮಾಡಲಿರುವ ಶಿವರಾಜ್ ಕುಮಾರ್

Webdunia
ಗುರುವಾರ, 26 ಆಗಸ್ಟ್ 2021 (08:54 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಡಿಮೆಯಾಗಿದ್ದರೂ ಚಿತ್ರಮಂದಿರಗಳಿಗೆ ಮಾತ್ರ ಇನ್ನೂ ಸಂಪೂರ್ಣವಾಗಿ ತೆರೆಯಲು ಅವಕಾಶ ಸಿಕ್ಕಿಲ್ಲ.


ಇದರಿಂದಾಗಿ ಹಲವು ಸ್ಟಾರ್ ಸಿನಿಮಾಗಳು ಬಿಡುಗಡೆಯಾಗದೇ ಚಿತ್ರರಂಗ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಚಿತ್ರರಂಗ ಮೇಲೇಳಬೇಕಾದರೆ ಸ್ಟಾರ್ ಸಿನಿಮಾಗಳು ಬಿಡುಗಡೆಯಾಗಲೇ ಬೇಕು.

ಈಗ ಭಜರಂಗಿ 2 ಸೇರಿದಂತೆ ಕೆಲವೊಂದು ಬಿಗ್ ಸಿನಿಮಾಗಳು ಬಿಡುಗಡೆಗೆ ಕಾದು ನಿಂತಿದೆ. ಈ ಸಿನಿಮಾಗಳ ಬಿಡುಗಡೆ ವೇಳೆ ಚಿತ್ರಮಂದಿರಕ್ಕೆ ಶೇ.100 ರಷ್ಟು ತೆರೆಯಲು ಅನುಮತಿ ಸಿಗಬೇಕು ಎಂಬುದು ಸಿನಿಮಂದಿಯ ಒತ್ತಾಯ. ಈ ಎಲ್ಲಾ ವಿಚಾರಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಲು ಶಿವರಾಜ್ ಕುಮಾರ್ ನೇತೃತ್ವದ ತಂಡ ಸಿದ್ಧವಾಗಿದೆ. ಮುಂದಿನ ವಾರ ಸಿಎಂ ಜೊತೆ ಸಭೆ ನಡೆಸಿ ಈ ಕುರಿತು ಚರ್ಚೆ ನಡೆಸಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments