Webdunia - Bharat's app for daily news and videos

Install App

ವಿದ್ವತ್ ಸ್ಥಿತಿ ನೋಡಿ ಸಿಟ್ಟಿಗೆದ್ದ ಶಿವಣ್ಣ

Webdunia
ಗುರುವಾರ, 22 ಫೆಬ್ರವರಿ 2018 (16:24 IST)
ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿಂದ ಹಲ್ಲೆಗೊಳಗಾದ ತಮ್ಮ ಕುಟುಂಬದ ಆಪ್ತ ವಿದ್ವತ್ ಸ್ಥಿತಿ ನೋಡಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಮಮ್ಮಲ ಮರುಗಿದ್ದಾರೆ.
 

ವಿದ್ವತ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದ ಶಿವಣ್ಣ ಮಾಧ್ಯಮಗಳೆದುರು ತಮ್ಮ ಮನದಾಳ ಹಂಚಿಕೊಂಡಿದ್ದು, ವಿದ್ವತ್ ಸ್ಥಿತಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ವಿದ್ವತ್ ನಮ್ಮ ಮನೆಯಲ್ಲಿ ನಡೆದ ಪೂಜೆಗೆ ಬಂದಿದ್ದ. ನಮ್ಮ ಹುಡುಗ ಅಂತಲ್ಲ. ಯಾರೇ ಆದದರೂ ಇಂತಹ ಸ್ಥಿತಿಗೆ ಬಂದರೆ ಬೇಜಾರಾಗುತ್ತದೆ. ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಾಸ್ತಿಯಾಗಬೇಕು. ಯಾರ ಜೀವಕ್ಕೇ ಆದರೂ ಬೆಲೆಯಿದೆ. ಇದು ಸರಿಯಲ್ಲ ಎಂದು ಶಿವಣ್ಣ ಬೇಸರದಿಂದಲೇ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ರಾಜ್ ನಿಡಿಮೋರು ಜತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ವಿದೇಶದಲ್ಲಿ ಒಟ್ಟಾಗಿ ಆತ್ಮೀಯವಾಗಿ ಕಾಣಿಸಿಕೊಂಡ ಸಮಂತಾ

ಮಾಶಾ ಘರ್ ಖ್ಯಾತಿಯ ಪಾಕ್‌ ನಟಿ ಹುಮೈರಾ ಅಸ್ಗರ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಶಿವಣ್ಣನ ಲುಕ್‌ಗೆ ಎಲ್ಲರೂ ಫಿದಾ

ಎಲ್ಲಾ ಒಪ್ಪಿಯೇ ನಡೆದಿದ್ದು, ರೇಪ್ ಕೇಸ್ ಹಿಂತೆಗೆದುಕೊಳ್ಳಿ: ಮಡೆನೂರು ಮನು ಮನವಿ

ಮುಂದಿನ ಸುದ್ದಿ
Show comments