Webdunia - Bharat's app for daily news and videos

Install App

ಶಕ್ತಿಧಾಮದ ಮಕ್ಕಳಿಗೆ ಶಿವಣ್ಣ ಟ್ರಿಪ್

Webdunia
ಗುರುವಾರ, 3 ಫೆಬ್ರವರಿ 2022 (17:20 IST)
ಬೆಂಗಳೂರು: ಮೈಸೂರಿನ ಶಕ್ತಿಧಾಮದ ಮಕ್ಕಳಿಗೆ ನಿನ್ನೆ ಪುನೀತ್ ಸಮಾಧಿ ದರ್ಶನ ಮಾಡಿಸಿದ್ದ ಶಿವಣ್ಣ ಇಂದು ಮಕ್ಕಳನ್ನು ಸ್ವತಃ ಕರೆದುಕೊಂಡು ಪಿಕ್ ನಿಕ್ ಮಾಡಿಸಿದ್ದಾರೆ.

ಇಂದು ಶಿವರಾಜ್ ಕುಮಾರ್ ದಂಪತಿ ಮಕ್ಕಳೊಂದಿಗೆ ನಂದಿಬೆಟ್ಟ ಮತ್ತು ಸುತ್ತಮುತ್ತಲಿನ ಪಿಕ್ ನಿಕ್ ‍ಪ್ರದೇಶಗಳಿಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ನಂದಿ ದೇವಾಲಯಕ್ಕೂ ಭೇಟಿ ನೀಡಿದ್ದಾರೆ.

ಈ ವೇಳೆ ಸ್ವತಃ ಗೀತಾ ಶಿವರಾಜ್ ಕುಮಾರ್ ಮಕ್ಕಳಿಗೆ ಸಿಹಿ ತಿನಿಸಿದ್ದಾರೆ. ಮಕ್ಕಳೂ ಖುಷಿಯಾಗಿ ಪುನೀತ್ ಹಾಡು ಹಾಡುತ್ತಾ ಖುಷಿಯಿಂದ ಕಾಲ ಕಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments