ನನ್ನ ಹಾಡನ್ನು ನೀವು ಮತ್ತೆ ಹಾಡಬೇಕು! ಎಸ್ ಪಿಬಿಗೆ ಶಿವರಾಜ್ ಕುಮಾರ್ ಭಾವುಕ ಸಂದೇಶ

Webdunia
ಶುಕ್ರವಾರ, 21 ಆಗಸ್ಟ್ 2020 (11:18 IST)
ಬೆಂಗಳೂರು: ಗಾನಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಚೇತರಿಕೆಗಾಗಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಪ್ರಾರ್ಥನೆ ಮಾಡಿದ್ದಾರೆ.


ಎಸ್ ಪಿ ಬಗ್ಗೆ ವಿಡಿಯೋ ಮೂಲಕ ಭಾವುಕ ಸಂದೇಶ ನೀಡಿರುವ ಶಿವಣ್ಣ ನೀವು ಮತ್ತೆ ನನ್ನ ಮತ್ತು ಎಲ್ಲರ ಸಿನಿಮಾಗಳಲ್ಲಿ ಹಾಡುವಂತಾಗಬೇಕು ಎಂದು ಹಾರೈಸಿದ್ದಾರೆ.

‘ನನ್ನ ಮೊದಲ ಸಿನಿಮಾದಿಂದ ಇಂದಿನವರೆಗೆ ಅನೇಕ ಸಿನಿಮಾಗಳಿಗೆ ನೀವು ಧ್ವನಿ ನೀಡಿದ್ದೀರಿ. ಅಂದಿನಿಂದಲೂ ನಾನು ನಿಮ್ಮ ದೊಡ್ಡ ಅಭಿಮಾನಿ. ನೀವು ಬೇಗ ಗುಣಮುಖರಾಗಿ ಎಂದು ಹಾರೈಸುವೆ. ನನಗೆ ಗೊತ್ತು ನೀವು ಮತ್ತೆ ಮರಳುತ್ತೀರಿ ಮತ್ತು ನನ್ನ ಹಾಗೂ ಎಲ್ಲರ ಸಿನಿಮಾಗಳಿಗೆ ಹಾಡುತ್ತೀರಿ. ನನ್ನ ಮುಂದಿನ ಸಿನಿಮಾಗೆ ನೀವು ಹಾಡುವುದನ್ನು ಕಾಯುತ್ತಿದ್ದೇನೆ’ ಎಂದು ಶಿವಣ್ಣ ಸಂದೇಶದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments