Webdunia - Bharat's app for daily news and videos

Install App

ನನ್ನ ಹಾಡನ್ನು ನೀವು ಮತ್ತೆ ಹಾಡಬೇಕು! ಎಸ್ ಪಿಬಿಗೆ ಶಿವರಾಜ್ ಕುಮಾರ್ ಭಾವುಕ ಸಂದೇಶ

Webdunia
ಶುಕ್ರವಾರ, 21 ಆಗಸ್ಟ್ 2020 (11:18 IST)
ಬೆಂಗಳೂರು: ಗಾನಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಚೇತರಿಕೆಗಾಗಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಪ್ರಾರ್ಥನೆ ಮಾಡಿದ್ದಾರೆ.


ಎಸ್ ಪಿ ಬಗ್ಗೆ ವಿಡಿಯೋ ಮೂಲಕ ಭಾವುಕ ಸಂದೇಶ ನೀಡಿರುವ ಶಿವಣ್ಣ ನೀವು ಮತ್ತೆ ನನ್ನ ಮತ್ತು ಎಲ್ಲರ ಸಿನಿಮಾಗಳಲ್ಲಿ ಹಾಡುವಂತಾಗಬೇಕು ಎಂದು ಹಾರೈಸಿದ್ದಾರೆ.

‘ನನ್ನ ಮೊದಲ ಸಿನಿಮಾದಿಂದ ಇಂದಿನವರೆಗೆ ಅನೇಕ ಸಿನಿಮಾಗಳಿಗೆ ನೀವು ಧ್ವನಿ ನೀಡಿದ್ದೀರಿ. ಅಂದಿನಿಂದಲೂ ನಾನು ನಿಮ್ಮ ದೊಡ್ಡ ಅಭಿಮಾನಿ. ನೀವು ಬೇಗ ಗುಣಮುಖರಾಗಿ ಎಂದು ಹಾರೈಸುವೆ. ನನಗೆ ಗೊತ್ತು ನೀವು ಮತ್ತೆ ಮರಳುತ್ತೀರಿ ಮತ್ತು ನನ್ನ ಹಾಗೂ ಎಲ್ಲರ ಸಿನಿಮಾಗಳಿಗೆ ಹಾಡುತ್ತೀರಿ. ನನ್ನ ಮುಂದಿನ ಸಿನಿಮಾಗೆ ನೀವು ಹಾಡುವುದನ್ನು ಕಾಯುತ್ತಿದ್ದೇನೆ’ ಎಂದು ಶಿವಣ್ಣ ಸಂದೇಶದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments