Webdunia - Bharat's app for daily news and videos

Install App

ಜಗ್ಗೇಶ್ 8 ಎಂಎಂ ಗನ್ ಹಿಡಿಯಲು ಶಿವಣ್ಣ, ಯಶ್ ಸಾಥ್!

Webdunia
ಶನಿವಾರ, 23 ಸೆಪ್ಟಂಬರ್ 2017 (07:15 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ತಮ್ಮ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ಹೊಸದೊಂದು ಇಮೇಜ್ ಕೊಡಲಿರುವ ಪಾತ್ರ ನಿರ್ವಹಿಸುತ್ತಿದ್ದಾರೆ. ಅದರ ಮುಹೂರ್ತ ಸಮಾರಂಭಕ್ಕೆ ಯಶ್, ಶಿವರಾಜ್ ಕುಮಾರ್ ಸೇರಿದಂತೆ ಚಿತ್ರರಂಗದ ಗಣ್ಯರೇ ಆಗಮಿಸಿದ್ದರು.

 
ನಿನ್ನೆ ಮಧ್ಯಾಹ್ನ ಜಗ್ಗೇಶ್ ಹೊಸ ಚಿತ್ರ 8 ಎಂಎಂಗೆ ಮುಹೂರ್ತ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಖುದ್ದು ಜಗ್ಗೇಶ್ ತಮ್ಮ ಚಿತ್ರರಂಗದ ಸ್ನೇಹಿತರನ್ನು ಕರೆದಿದ್ದರು. ಅವರ ಕರೆಗೆ ಓಗೊಟ್ಟ ಶಿವರಾಜ್ ಕುಮಾರ್, ಯಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ರಂತಹ ಗಣ್ಯರು ಬಂದು ಜಗ್ಗೇಶ್ ಗೆ ಶುಭ ಹಾರೈಸಿ ಹೋಗಿದ್ದಾರೆ.

ಹೊಸ ಚಿತ್ರಕ್ಕೆ ಸಿಕ್ಕ ಆರಂಭ ನೋಡಿ ಸ್ವತಃ ಜಗ್ಗೇಶ್ ಖುಷಿಯಾಗಿದ್ದಾರೆ. ಹರಿಕೃಷ್ಣ ಎಸ್. ಈ ಚಿತ್ರದ ನಿರ್ದೇಶನ ವಹಿಸಿಕೊಂಡಿದ್ದಾರೆ. ಹರಿಚರಣ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.

ಇದನ್ನೂ ಓದಿ.. ಕಾಂಗ್ರೆಸ್, ಮಹಾತ್ಮಾ ಗಾಂಧಿ ಎಲ್ಲರೂ ಎನ್ ಆರ್ ಐಗಳಂತೆ! ರಾಹುಲ್ ಗಾಂಧಿ ಬಣ್ಣನೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments