Webdunia - Bharat's app for daily news and videos

Install App

ಸ್ವಾತಂತ್ರ್ಯ ದಿನವೇ ದ್ರೋಣ ಟೀಸರ್ ಬಿಡುಗಡೆ ಮಾಡುತ್ತಿರುವುದರ ಕಾರಣ ವಿವರಿಸಿದ ಶಿವರಾಜ್ ಕುಮಾರ್

Webdunia
ಬುಧವಾರ, 14 ಆಗಸ್ಟ್ 2019 (08:56 IST)
ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ದ್ರೋಣ ಸಿನಿಮಾದ ಟೀಸರ್ ನಾಳೆ ಅಂದರೆ ಸ್ವಾತಂತ್ರ್ಯೋತ್ಸವ ದಿನ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಶಿವಣ್ಣ ಸ್ಪೆಷಲ್ ಆಗಿ ವಿಡಿಯೋ ಸಂದೇಶ ನೀಡಿದ್ದಾರೆ.


ಈ ದಿನವೇ ತಮ್ಮ ಚಿತ್ರದ ಟೀಸರ್ ಬಿಡುಗಡೆ ಮಾಡುತ್ತಿರುವುದಕ್ಕೆ ವಿಶೇಷ ಕಾರಣವಿದೆ ಎಂದು ಶಿವಣ್ಣ ಹೇಳಿಕೊಂಡಿದ್ದಾರೆ. ಈ ಸಿನಿಮಾದ ಸಬ್ಜೆಕ್ಟ್ ಕೂಡಾ ಹಾಗೇ ಇದೆ. ಸ್ವಾತಂತ್ರ್ಯಕ್ಕೆ ಸಂಬಂಧಿಸಿದ್ದಾಗಿದೆ ಎಂದಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣವಿರುವುದು ಎಷ್ಟು ಮುಖ್ಯ, ಸ್ವಾತಂತ್ರ್ಯವನ್ನು ಹೇಗೆಲ್ಲಾ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಮತ್ತು ಒಬ್ಬ ಶಿಕ್ಷಕ ಹೇಗಿರಬೇಕು ಎಂಬ ವಿಷಯ ಈ ಸಿನಿಮಾದಲ್ಲಿದೆ. ಹಾಗಾಗಿ ಆಗಸ್ಟ್ 15 ರಂದೇ ಬಿಡುಗಡೆ ಮಾಡುತ್ತಿದ್ದೇವೆ. ಎಲ್ಲರೂ ನೋಡಿ ಪ್ರತಿಕ್ರಿಯೆ ಹೇಳಬೇಕು ಎಂದು ಶಿವಣ್ಣ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಮುಂದಿನ ಸುದ್ದಿ
Show comments