Webdunia - Bharat's app for daily news and videos

Install App

ಫ್ರೀ ಇದ್ದಾಗ ಬೈಟ್ಸ್ ತಗೊಳ್ಳಕೆ ಬರ್ತೀರಾ? ಮಾಧ್ಯಮಗಳ ಮೇಲೆ ಸಿಟ್ಟಾದ ಶಿವರಾಜ್ ಕುಮಾರ್

Webdunia
ಮಂಗಳವಾರ, 16 ಏಪ್ರಿಲ್ 2019 (09:55 IST)
ಬೆಂಗಳೂರು: ಟಿವಿ, ಪತ್ರಿಕೆ ಏನೇ ತೆರೆದರೂ ಈಗ ರಾಜಕೀಯ ಬಿಟ್ಟು ಬೇರೆ ವಿಚಾರಗಳೇ ಬರ್ತಿಲ್ಲ. ಇದು ನಟ ಶಿವರಾಜ್ ಕುಮಾರ್ ರ ಸಿಟ್ಟಿಗೆ ಕಾರಣವಾಗಿದೆ.


ಕವಚ ಚಿತ್ರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವಣ್ಣ ಸಿನಿಮಾ ಬಗ್ಗೆ ಒಂದೊಳ್ಳೆ ಮಾತು ಅಥವಾ ತಪ್ಪಾಗಿದ್ದರೆ ಅದನ್ನು ಎತ್ತಿತೋರಿಸಿ ಪ್ರಚಾರ ಕೊಡದ ಮಾಧ್ಯಮಗಳ ಮೇಲೆ ಶಿವಣ್ಣ ಕಿಡಿ ಕಾರಿದ್ದಾರೆ.

‘ಫ್ರೀ ಇದ್ದಾಗ ಆರಾಮವಾಗಿ ಬಂದು ಬೈಟ್ಸ್ ತಗೋತೀರಾ. ಆದರೆ ಒಂದೊಳ್ಳೆ ಸಿನಿಮಾ ಬಂದಾಗ ಅದರ ಬಗ್ಗೆ ಪ್ರಚಾರ ಮಾಡುವುದು ಅಥವಾ ನಾವು ತಪ್ಪು ಮಾಡಿದ್ದರೆ ಎಲ್ಲಿ ತಪ್ಪು ಮಾಡಿದ್ದೇವೆ ಎಂದು ಹೇಳುವ ಕೆಲಸವಾಗಲಿ ಯಾಕೆ ಮಾಡ್ತಿಲ್ಲ? ರಾಜಕೀಯ ಬಿಟ್ಟು ನಮ್ಮ ಬಗ್ಗೆಯೂ ಸ್ವಲ್ಪ ಪ್ರಚಾರ ಕೊಡಿ. ಒಂದೊಳ್ಳೆ ಮಾತಾಡಿ’ ಎಂದು ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments