Webdunia - Bharat's app for daily news and videos

Install App

ಫ್ರೀ ಇದ್ದಾಗ ಬೈಟ್ಸ್ ತಗೊಳ್ಳಕೆ ಬರ್ತೀರಾ? ಮಾಧ್ಯಮಗಳ ಮೇಲೆ ಸಿಟ್ಟಾದ ಶಿವರಾಜ್ ಕುಮಾರ್

Webdunia
ಮಂಗಳವಾರ, 16 ಏಪ್ರಿಲ್ 2019 (09:55 IST)
ಬೆಂಗಳೂರು: ಟಿವಿ, ಪತ್ರಿಕೆ ಏನೇ ತೆರೆದರೂ ಈಗ ರಾಜಕೀಯ ಬಿಟ್ಟು ಬೇರೆ ವಿಚಾರಗಳೇ ಬರ್ತಿಲ್ಲ. ಇದು ನಟ ಶಿವರಾಜ್ ಕುಮಾರ್ ರ ಸಿಟ್ಟಿಗೆ ಕಾರಣವಾಗಿದೆ.


ಕವಚ ಚಿತ್ರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವಣ್ಣ ಸಿನಿಮಾ ಬಗ್ಗೆ ಒಂದೊಳ್ಳೆ ಮಾತು ಅಥವಾ ತಪ್ಪಾಗಿದ್ದರೆ ಅದನ್ನು ಎತ್ತಿತೋರಿಸಿ ಪ್ರಚಾರ ಕೊಡದ ಮಾಧ್ಯಮಗಳ ಮೇಲೆ ಶಿವಣ್ಣ ಕಿಡಿ ಕಾರಿದ್ದಾರೆ.

‘ಫ್ರೀ ಇದ್ದಾಗ ಆರಾಮವಾಗಿ ಬಂದು ಬೈಟ್ಸ್ ತಗೋತೀರಾ. ಆದರೆ ಒಂದೊಳ್ಳೆ ಸಿನಿಮಾ ಬಂದಾಗ ಅದರ ಬಗ್ಗೆ ಪ್ರಚಾರ ಮಾಡುವುದು ಅಥವಾ ನಾವು ತಪ್ಪು ಮಾಡಿದ್ದರೆ ಎಲ್ಲಿ ತಪ್ಪು ಮಾಡಿದ್ದೇವೆ ಎಂದು ಹೇಳುವ ಕೆಲಸವಾಗಲಿ ಯಾಕೆ ಮಾಡ್ತಿಲ್ಲ? ರಾಜಕೀಯ ಬಿಟ್ಟು ನಮ್ಮ ಬಗ್ಗೆಯೂ ಸ್ವಲ್ಪ ಪ್ರಚಾರ ಕೊಡಿ. ಒಂದೊಳ್ಳೆ ಮಾತಾಡಿ’ ಎಂದು ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಊಹಿಸಲಾಗದ ಬೆಳವಣಿಗೆ

ಮಾಫಿ ಸಾಕ್ಷಿ ಅರ್ಜಿಯಲ್ಲಿ ರೇಣುಕಾಸ್ವಾಮಿ ಮರ್ಡರ್ ಕುರಿತು ಪ್ರದೋಷ್ ಹೇಳಿದ ಭಯಾನಕ ವಿಚಾರಗಳ ವಿವರ ಇಲ್ಲಿದೆ

ಟಾಕ್ಸಿಕ್ ನಲ್ಲಿ ಪತ್ನಿ ಹಸಿಬಿಸಿ ದೃಶ್ಯ: ಕೊನೆಗೂ ಮೌನ ಮುರಿದ ಸಿದ್ಧಾರ್ಥ ಮಲ್ಹೋತ್ರಾ

ಫೋಟೋಗೆ ಬೇಡಿಕೆಯಿಟ್ಟ ಫ್ಯಾನ್ಸ್‌ ವೇದಿಕೆ ಮೇಲೆ ನಡೆದುಕೊಂಡ ರೀತಿಗೆ ಮುಜುಗರಕ್ಕೊಳಗಾದ ನಟಿ ನಿಕಿತಾ ರಾವಲ್‌, Video

ಯಶ್‌ ಸಿನಿಮಾ ದೃಷ್ಟಿಕೋಣ ನನ್ನನ್ನು ಬೆರಗುಗೊಳಿಸಿತು: ಲೇಡಿ ಸೂಪರ್‌ಸ್ಟಾರ್‌ ನಯನತಾರಾ

ಮುಂದಿನ ಸುದ್ದಿ
Show comments