Webdunia - Bharat's app for daily news and videos

Install App

ದೆವ್ವದ ಕತೆ ಹೇಳಲಿದ್ದಾರೆ ಶಿವರಾಜ್ ಕುಮಾರ್

Webdunia
ಮಂಗಳವಾರ, 15 ಅಕ್ಟೋಬರ್ 2019 (09:22 IST)
ಬೆಂಗಳೂರು: ಬಹುನಿರೀಕ್ಷಿತ ಆಯುಷ್ಮಾನ್ ಭವ ಸಿನಿಮಾ ಟೀಸರ್ ಬಿಡುಗಡೆಯಾಗಿದ್ದು, ಏನೋ ನಿರೀಕ್ಷೆಯಲ್ಲಿದ್ದ ವೀಕ್ಷಕರಿಗೆ ಟೀಸರ್ ನೋಡಿ ಅಚ್ಚರಿಯಾಗಿದೆ.


ಪಿ ವಾಸು ನಿರ್ದೇಶನದ ಸಿನಿಮಾ ಎಂದರೆ ಅಲ್ಲಿ ದೆವ್ವ, ಭೂತ ಕತೆ ಇರಲೇಬೇಕು. ಅದರಲ್ಲೂ ದ್ವಾರಕೀಶ್ ನಿರ್ಮಾಣದ ಸಿನಿಮಾ ಇದಾಗಿರುವುದರಿಂದ ಟೀಸರ್ ನೋಡುತ್ತಿದ್ದರೆ ಆಪ್ತಮಿತ್ರ, ಆಪ್ತರಕ್ಷಕ ಸಿನಿಮಾ ನೆನಪಾಗುತ್ತದೆ.

ಇಲ್ಲಿ ದೆವ್ವದ ಹಾರರ್ ಕತೆಯಿದೆ ಎನ್ನುವ ಸುಳಿವು ಸಿಕ್ಕಿದೆ. ಜತೆಗೆ ಶಿವಣ್ಣನ ಭರ್ಜರಿ ಫೈಟ್ ಇದೆ. ಎಲ್ಲಕ್ಕಿಂತ ಮುಖ್ಯವಾಗಿ ಮತ್ತಷ್ಟು ನಯ ಯುವಕನಂತೆ ಕಾಣುವ ಶಿವರಾಜ್ ಕುಮಾರ್ ಲುಕ್ ಅಭಿಮಾನಿಗಳಿಗೆ ಭಾರೀ ಇಷ್ಟವಾಗಿದೆ. ನವಂಬರ್ 1 ರಂದು ಚಿತ್ರ ತೆರೆ ಕಾಣಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments