Webdunia - Bharat's app for daily news and videos

Install App

ಯುವರತ್ನದಲ್ಲಿ ಪುನೀತ್ ಜತೆಗೆ ಶಿವಣ್ಣ! ಸಂತೋಷ್ ಆನಂದ್ ರಾಮ್ ಕೊಟ್ಟ ಶಾಕ್!

Webdunia
ಸೋಮವಾರ, 13 ಜುಲೈ 2020 (10:45 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ಯುವರತ್ನ’ ಸಿನಿಮಾ ಯಾವಾಗ ಬಿಡುಗಡೆಯಾಗುತ್ತೋ ಎಂದು ಕಾದಿರುವ ಅಭಿಮಾನಿಗಳಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಭರ್ಜರಿ ಶಾಕ್ ಕೊಟ್ಟಿದ್ದಾರೆ.


ನಿನ್ನೆ ಶಿವಣ್ಣ ಬರ್ತ್ ಡೇ ಇತ್ತು. ಹೀಗಾಗಿ ಹ್ಯಾಟ್ರಿಕ್ ಹೀರೋಗೆ ಶುಭಾಷಯ ಕೋರುವುದರ ಜತೆಗೆ ಸಂತೋಷ್ ಅಭಿಮಾನಿಗಳಿಗೆ ತಲೆಯಲ್ಲಿ ಹುಳ ಬಿಟ್ಟಿದ್ದಾರೆ.

ಯುವರತ್ನ ಡಬ್ಬಿಂಗ್ ದೃಶ್ಯವೊಂದರ ವಿಡಿಯೋವನ್ನು ಪ್ರಕಟಿಸಿದ ಸಂತೋಷ್ ಆನಂದ್ ರಾಮ್ ಪವರ್ ಸ್ಟಾರ್ ಜತೆಗೆ ಶಿವಣ್ಣ, ಈ ದೃಶ್ಯಕ್ಕಾಗಿ ಕಾಯುತ್ತಿರುವೆ ಎಂದು ಬರೆದುಕೊಂಡಿದ್ದಾರೆ. ಆ ಡಬ್ಬಿಂಗ್ ಮಾಡುತ್ತಿರುವ ದೃಶ್ಯದಲ್ಲಿ ಪುನೀತ್ ಶಿವಣ್ಣರ ‘ಓಂ’ ಸಿನಿಮಾದ ಮಾಸ್ ಡೈಲಾಗ್ ಒಂದನ್ನು ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಶಿವಣ್ಣನ ಖದರ್ ಯಾವ ರೀತಿ ಇರಲಿದೆ ಎಂಬುದನ್ನು ನೋಡಲು ಜನರೂ ಕುತೂಹಲದಿಂದ ಕಾದು ಕುಳಿತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments