ಅಭಿಮಾನಿಗೆ ಧೈರ್ಯ ತುಂಬಿದ ನಟ ಶಿವರಾಜಕುಮಾರ್

Webdunia
ಶನಿವಾರ, 13 ಜನವರಿ 2018 (20:51 IST)
ಬಸ್‌ನಿಂದ ಬಿದ್ದು ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ.
 
ಮೈಸೂರಿನ ಸರಸ್ವತಿ ಪುರಂನಲ್ಲಿರುವ ಉಲ್ಲೇಖ್‌ನ ನಿವಾಸಕ್ಕೆ ಭೇಟಿ ನೀಡಿದ ಶಿವರಾಜ ಕುಮಾರ್ ಅಭಿಮಾನಿಗೆ ಧೈರ್ಯ ತುಂಬಿದ್ದಾರೆ.
 
ಬಸ್‌ನಿಂದ ಬಿದ್ದು ಕಾಲು ಕಳೆದುಕೊಂಡಿದ್ದ ಉಲ್ಲೇಖ್‌ ಆಸ್ಪತ್ರೆ ಚಿಕಿತ್ಸೆ ಸಂದರ್ಭದಲ್ಲಿ ನೆಚ್ಚಿನ ನಟ ಶಿವರಾಜ್‌ಕುಮಾರ್‌ ಅವರನ್ನು ಭೇಟಿ ಮಾಡಿಸುವಂತೆ ಕೇಳಿಕೊಳ್ಳುತ್ತಿದ್ದ. ಅಭಿಮಾನಿಯ ಬಗ್ಗೆ ತಿಳಿದ ನಟ ಶಿವರಾಜ ಕುಮಾರ್ ಉಲ್ಲೇಖ್‌ ಮನೆಗೆ ಭೇಟಿ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಮುಂದಿನ ಸುದ್ದಿ
Show comments