Webdunia - Bharat's app for daily news and videos

Install App

ಕುಮಾರಸ್ವಾಮಿ ಭೇಟಿ ಮಾಡಿದ ಶಿವರಾಜ್ ಕುಮಾರ್

Webdunia
ಶುಕ್ರವಾರ, 13 ಅಕ್ಟೋಬರ್ 2017 (08:45 IST)
ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿ ಸದ್ಯ ವಿಶ್ರಾಂತಿಯಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ  ಕುಮಾರಸ್ವಾಮಿ ಅವರನ್ನು ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

 
ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ಕೊಟ್ಟ ಶಿವಣ್ಣ, ಆರೋಗ್ಯದ ಬಗ್ಗೆ ಗಮನಕೊಡುವಂತೆ ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸಿನಿಮಾ ನಿರ್ಮಾಪಕರೂ ಆಗಿರುವುದರಿಂದ ಕುಮಾರಸ್ವಾಮಿ ಜತೆ ಚಿತ್ರರಂಗಕ್ಕೆ ಹತ್ತಿರದ ನಂಟಿದೆ.

ಶಿವರಾಜ್ ಕುಮಾರ್ ಜತೆಗೆ ಮಧು ಬಂಗಾರಪ್ಪ ಕೂಡಾ ಇದ್ದರು. ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕುಮಾರಸ್ವಾಮಿ ಇದೀಗ ಜೆಪಿ ನಗರದ ಸ್ವಗೃಹದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments