Webdunia - Bharat's app for daily news and videos

Install App

ಅಪ್ಪುವೇ ಇಲ್ಲದ ಮೇಲೆ ಅವನ ಸಾವಿನ ಬಗ್ಗೆ ತನಿಖೆ ಯಾಕೆ? ಶಿವಣ್ಣ ಪ್ರಶ್ನೆ

Webdunia
ಗುರುವಾರ, 4 ನವೆಂಬರ್ 2021 (17:12 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸಿ ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.

ಪುನೀತ್ ಹಿಂದಿನ ದಿನ ಗುರುಕಿರಣ್ ಅವರ ಬರ್ತ್ ಡೇ ಪಾರ್ಟಿಯಲ್ಲಿ ಆರಾಮವಾಗಿ ಲವ ಲವಿಕೆಯಿಂದಿದ್ದರು. ಸ್ವತಃ ಗುರುಕಿರಣ್ ಅವರು ಫಿಟ್ ಆಂಡ್ ಫೈನ್ ಆಗಿದ್ದರು ಎಂದಿದ್ದರು. ಇಷ್ಟು ಆರಾಮವಾಗಿದ್ದ ಅಪ್ಪು ಸಾವಿನ ಹಿಂದೆ ಬೇರೇನೋ ಮಸಲತ್ತು ಇದ್ದಿರಬಹುದು ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿರುವ ಶಿವರಾಜ್ ಕುಮಾರ್, ‘ಅಪ್ಪುವೇ ಹೋದ ಮೇಲೆ ಈಗ ಯಾಕೆ ಇದೆಲ್ಲ? ದಯವಿಟ್ಟು ಬೇಡ. ಈಗ ಅದನ್ನೆಲ್ಲಾ ಮಾತನಾಡಿ ಪ್ರಯೋಜನವಿಲ್ಲ. ಅದೆಲ್ಲವನ್ನು ಬಿಟ್ಟು ಮುಂದೆ ಸಾಗಬೇಕಿದೆ’ ಎಂದು ಶಿವಣ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments