Webdunia - Bharat's app for daily news and videos

Install App

ಅಯ್ಯಪ್ಪ ದರ್ಶನಕ್ಕೆ ಹೊರಟ ಶಿವರಾಜ್ ಕುಮಾರ್

Webdunia
ಭಾನುವಾರ, 23 ಫೆಬ್ರವರಿ 2020 (09:06 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಯ್ಯಪ್ಪ ಮಾಲೆ ಧರಿಸಿದ್ದು, ಶಬರಿ ಮಾಲೆ ಯಾತ್ರೆಗೆ ಸಿದ್ಧರಾಗಿದ್ದಾರೆ.


ತಮ್ಮ ಸಂಗಡಿಗರ ಜತೆಗೂಡಿ ಬೆಂಗಳೂರಿನ ದೇವಾಲಯವೊಂದರಲ್ಲಿ ಸಾಂಪ್ರದಾಯಿಕವಾಗಿ ಪೂಜಾ ವಿಧಿ ವಿಧಾನದ ಮೂಲಕ ಅಯ್ಯಪ್ಪ ವ್ರತ ಆರಂಭಿಸಿರುವ ಶಿವಣ್ಣ ಸದ್ಯದಲ್ಲೇ ಅಯ್ಯಪ್ಪ ದರ್ಶನಕ್ಕೆ ಹೊರಡಲಿದ್ದಾರೆ.

ಡಾ. ರಾಜ್ ಕಾಲದಿಂದಲೂ ಅವರ ಕುಟುಂಬದಲ್ಲಿ ಈ ಸಂಪ್ರದಾಯ ಪಾಲಿಸಿಕೊಂಡು ಬರಲಾಗುತ್ತಿದೆ. ಇಂದಿಗೂ ಅದನ್ನು ಶಿವಣ್ಣ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಮುಂದಿನ ಸುದ್ದಿ
Show comments