ಅಯ್ಯಪ್ಪ ದರ್ಶನಕ್ಕೆ ಹೊರಟ ಶಿವರಾಜ್ ಕುಮಾರ್

Webdunia
ಭಾನುವಾರ, 23 ಫೆಬ್ರವರಿ 2020 (09:06 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಯ್ಯಪ್ಪ ಮಾಲೆ ಧರಿಸಿದ್ದು, ಶಬರಿ ಮಾಲೆ ಯಾತ್ರೆಗೆ ಸಿದ್ಧರಾಗಿದ್ದಾರೆ.


ತಮ್ಮ ಸಂಗಡಿಗರ ಜತೆಗೂಡಿ ಬೆಂಗಳೂರಿನ ದೇವಾಲಯವೊಂದರಲ್ಲಿ ಸಾಂಪ್ರದಾಯಿಕವಾಗಿ ಪೂಜಾ ವಿಧಿ ವಿಧಾನದ ಮೂಲಕ ಅಯ್ಯಪ್ಪ ವ್ರತ ಆರಂಭಿಸಿರುವ ಶಿವಣ್ಣ ಸದ್ಯದಲ್ಲೇ ಅಯ್ಯಪ್ಪ ದರ್ಶನಕ್ಕೆ ಹೊರಡಲಿದ್ದಾರೆ.

ಡಾ. ರಾಜ್ ಕಾಲದಿಂದಲೂ ಅವರ ಕುಟುಂಬದಲ್ಲಿ ಈ ಸಂಪ್ರದಾಯ ಪಾಲಿಸಿಕೊಂಡು ಬರಲಾಗುತ್ತಿದೆ. ಇಂದಿಗೂ ಅದನ್ನು ಶಿವಣ್ಣ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments