ಅಯ್ಯಪ್ಪ ಭಜನೆ ಮೂಲಕ ಮಾಲಾಧಾರಿಯಾಗಿಯೇ ಪಂಚಭೂತಗಳಲ್ಲಿ ಲೀನವಾದ ಶಿವರಾಂ

Webdunia
ಭಾನುವಾರ, 5 ಡಿಸೆಂಬರ್ 2021 (13:36 IST)
ಬೆಂಗಳೂರು: ನಿನ್ನೆ ನಿಧನರಾಗಿದ್ದ ಹಿರಿಯ ನಟ ಎಸ್. ಶಿವರಾಂ ಅಂತ್ಯಕ್ರಿಯೆ ಇಂದು ಪೊಲೀಸ್ ಗೌರವದೊಂದಿಗೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿವಿಧಾನವನ್ನು ಬ್ರಾಹ್ಮಣ ಸಂಪ್ರದಾಯದಂತೆ ಪುತ್ರರು ನೆರವೇರಿಸಿದರು.

ಬಳಿಕ ಬನಶಂಕರಿ ಚಿತಾಗಾರಕ್ಕೆ ಕರೆದೊಯ್ಯಲಾಯಿತು. ಇಲ್ಲಿ ವಿಧಿ ವಿಧಾನದ ವೇಳೆ ಅಯ್ಯಪ್ಪ ಭಕ್ತರಾಗಿದ್ದ ಶಿವರಾಂಗೆ ಅಯ್ಯಪ್ಪ ಭಜನೆಯ ಮೂಲಕ ನಮನ ಸಲ್ಲಿಸಲಾಯಿತು.  ಪಾರ್ಥಿವ ಶರೀರಕ್ಕೆ ಅಯ್ಯಪ್ಪ  ಮಾಲಾಧಾರಿಗಳು ಧರಿಸುವ ಖಾವಿ ಬಟ್ಟೆ, ತುಳಸಿ ಮಾಲೆ, ರುದ್ರಾಕ್ಷಿ ಸರ ಹಾಕಲಾಯಿತು.

ಬಳಿಕ ಪೊಲೀಸ್ ಗೌರವದೊಂದಿಗೆ ಶಿವರಾಂ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಾಯಿತು. ಉಪ ಮುಖ್ಯಮಂತ್ರಿ ಆರ್. ಅಶೋಕ್ ಸೇರಿದಂತೆ ರಾಜಕೀಯ ಗಣ್ಯರು, ಸ್ಯಾಂಡಲ್ ವುಡ್ ಕಲಾವಿದರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭದ್ರತೆ ಉಲ್ಲಂಘಿಸಿ ರಾಮ್ ಚರಣ್‌ ಹತ್ತಿರ ಬಂದ ಫ್ಯಾನ್ಸ್‌ನನ್ನು ಸೆಕ್ಯೂರಿಟಿ ಕೆವಿನ್ ಹೇಗೆ ಎತ್ತಾಕಿಕೊಂಡು ಹೋದ್ರು ನೋಡಿ, Video

ವೈರಲ್ ಆಯ್ತು ನಟ ದರ್ಶನ್ ಲೇಟೆಸ್ಟ್ ಫೋಟೋ: ಹೆಂಗಿದ್ದವರು ಹಿಂಗಾದ್ರಲ್ಲಾ ಎಂದು ಬೇಸರಿಸಿದ ಫ್ಯಾನ್ಸ್

ಕರುಪ್ಪು ಸಕ್ಸಸ್‌ ಖುಷಿಯಲ್ಲಿ ಛಾಯಾಗ್ರಾಹಕನಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ನಟ ಸೂರ್ಯ

ನಿಮ್ಮ ಸಂಭ್ರಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳ ಗಾಯಗಳಿಗೆ ಉಪ್ಪು ಸವರಿದಂತೆ

Video: ಕಾಲಿವುಡ್‌ ನಟ ಅಜಿತ್‌ಗೆ ಮಾತೃವಿಯೋಗ: ತ್ರಿಶಾ ಜೊತೆಯಲ್ಲಿ ಅಂತಿಮ ದರ್ಶನ ಪಡೆದ ಸಿಎಂ ವಿಜಯ್

ಮುಂದಿನ ಸುದ್ದಿ
Show comments