Webdunia - Bharat's app for daily news and videos

Install App

ದರ್ಶನ್ ಜತೆ ಅಭಿನಯಿಸದ್ದಕ್ಕೆ ಶಿವರಾಜ್ ಕುಮಾರ್ ಬೇಸರ

Webdunia
ಸೋಮವಾರ, 31 ಜುಲೈ 2017 (09:22 IST)
ಬೆಂಗಳೂರು: ಮುನಿರತ್ನ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮಹತ್ವಾಕಾಂಕ್ಷೆಯ ‘ಕುರುಕ್ಷೇತ್ರ’ ಚಿತ್ರ ಭಾರೀ ಸದ್ದು ಮಾಡುತ್ತಿದೆ. ಆದರೆ ಈ ಚಿತ್ರದಲ್ಲಿ ಕರ್ಣನ ಪಾತ್ರ ಮಾಡಬೇಕಾಗಿದ್ದಕ್ಕೆ ಶಿವರಾಜ್ ಕುಮಾರ್ ಬೇಸರದಲ್ಲಿದ್ದಾರೆ.

 
ಅದಕ್ಕೆ ಕಾರಣ  ಅವರ ಡೇಟ್ಸ್ ಸಮಸ್ಯೆ. ಮೊದಲು ಕರ್ಣನ ಪಾತ್ರ ಮಾಡಲು ಶಿವಣ್ಣನಿಗೆ ಆಫರ್ ನೀಡಲಾಗಿತ್ತಂತೆ. ಆದರೆ ಡೇಟ್ ಸಮಸ್ಯೆಯಿಂದಾಗಿ ಮತ್ತು ತೂಕದ ಸಮಸ್ಯೆಯಿಂದಾಗಿ ಆ ಪಾತ್ರದಲ್ಲಿ ಅಭಿನಯಿಸಲು ಶಿವಣ್ಣನಿಗೆ ಸಾಧ್ಯವಾಗುತ್ತಿಲ್ಲ.

ಇದರಿಂದಾಗಿ ಶಿವಣ್ಣ ಮತ್ತು ದರ್ಶನ್ ನಡುವೆ ಸರಿಯಿಲ್ಲ ಎಂದು ಯಾರೋ ಸುದ್ದಿ ಹಬ್ಬಿಸಿದ್ದರು. ಅದು ಅವರಿಗೆ ನೋವಾಗಿದೆಯಂತೆ. ನಮ್ಮಿಬ್ಬರ ಸ್ನೇಹ ದುರ್ಯೋಧನ, ಕರ್ಣನ ಪಾತ್ರದಂತೆ. ದರ್ಶನ್ ದುರ್ಯೋಧನನ ಪಾತ್ರವನ್ನು  ಅದ್ಭುತವಾಗಿ ನಿರ್ವಹಿಸಬಲ್ಲರು. ಕರ್ಣನ ಪಾತ್ರ ಮಾಡಲು ಸಾಧ್ಯವಾಗದ್ದಕ್ಕೆ ನನಗೆ ಬೇಸರವಿದೆ. ಆ ಪಾತ್ರವನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಬೇಸರದಿಂದಲೇ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ..  ಮತದಾನದವರೆಗೂ ಗುಜರಾತ್ ಶಾಸಕರು ಕರ್ನಾಟಕದಲ್ಲೇ?

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments