ಪದ್ಮಾವತಿ ಸಿನಿಮಾ ವಿವಾದಕ್ಕೆ ಸಿಲುಕಿದ ಶಿವರಾಜ್ ಕುಮಾರ್!

Webdunia
ಮಂಗಳವಾರ, 28 ನವೆಂಬರ್ 2017 (10:56 IST)
ಬೆಂಗಳೂರು: ಬಾಲಿವುಡ್ ನಲ್ಲಿ ಸದ್ಯಕ್ಕೆ ವಿವಾದಗಳಿಂದಾಗಿ ಸದ್ದು ಮಾಡುತ್ತಿರುವ ಸಿನಿಮಾ ಪದ್ಮಾವತಿ. ಈ ಸಿನಿಮಾ ಬಗ್ಗೆ ಏನೋ ಹೇಳಲು ಹೋಗಿ ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜ್ ಕುಮಾರ್ ರಜಪೂತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
 

ಪದ್ಮಾವತಿ ಸಿನಿಮಾ  ಬಗ್ಗೆ ಯಾರೋ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಶಿವಣ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ. ಪದ್ಮಾವತಿ ಸಿನಿಮಾದಲ್ಲಿ ದೀಪಿಕಾ ಉತ್ತಮವಾಗಿ ಅಭಿನಯಿಸಿದ್ದಾರೆ ಎನಿಸುತ್ತದೆ. ಸಂಜಯ್ ಲೀಲಾ ಬನ್ಸಾಲಿ ಒಳ್ಳೆ ಸಿನಿಮಾ ಮಾಡಿರ್ತಾರೆ ಎನ್ನುವ ಭರವಸೆ ಇದೆ. ವಿರೋಧಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಮಾಡಿದಂತಾಗುತ್ತದೆ ಎಂದು ಶಿವರಾಜ್ ಕುಮಾರ್ ಹೇಳಿರುವುದು ಈಗ ವಿವಾದಕ್ಕೊಳಗಾಗಿದೆ.

ಈ ಹೇಳಿಕೆ ವಿರುದ್ಧ ರಜಪೂತರು ಇದೀಗ ಕೆಂಡ ಕಾರಿದ್ದಾರೆ. ಹೀಗಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಶಿವರಾಜ್ ಕುಮಾರ್ ಅಭಿಮಾನಿಗಳು ಮತ್ತು ರಜಪೂತರ ನಡುವೆ ಚರ್ಚೆಯಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments