Webdunia - Bharat's app for daily news and videos

Install App

ಪದ್ಮಾವತಿ ಸಿನಿಮಾ ವಿವಾದಕ್ಕೆ ಸಿಲುಕಿದ ಶಿವರಾಜ್ ಕುಮಾರ್!

Webdunia
ಮಂಗಳವಾರ, 28 ನವೆಂಬರ್ 2017 (10:56 IST)
ಬೆಂಗಳೂರು: ಬಾಲಿವುಡ್ ನಲ್ಲಿ ಸದ್ಯಕ್ಕೆ ವಿವಾದಗಳಿಂದಾಗಿ ಸದ್ದು ಮಾಡುತ್ತಿರುವ ಸಿನಿಮಾ ಪದ್ಮಾವತಿ. ಈ ಸಿನಿಮಾ ಬಗ್ಗೆ ಏನೋ ಹೇಳಲು ಹೋಗಿ ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜ್ ಕುಮಾರ್ ರಜಪೂತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
 

ಪದ್ಮಾವತಿ ಸಿನಿಮಾ  ಬಗ್ಗೆ ಯಾರೋ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಶಿವಣ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ. ಪದ್ಮಾವತಿ ಸಿನಿಮಾದಲ್ಲಿ ದೀಪಿಕಾ ಉತ್ತಮವಾಗಿ ಅಭಿನಯಿಸಿದ್ದಾರೆ ಎನಿಸುತ್ತದೆ. ಸಂಜಯ್ ಲೀಲಾ ಬನ್ಸಾಲಿ ಒಳ್ಳೆ ಸಿನಿಮಾ ಮಾಡಿರ್ತಾರೆ ಎನ್ನುವ ಭರವಸೆ ಇದೆ. ವಿರೋಧಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಮಾಡಿದಂತಾಗುತ್ತದೆ ಎಂದು ಶಿವರಾಜ್ ಕುಮಾರ್ ಹೇಳಿರುವುದು ಈಗ ವಿವಾದಕ್ಕೊಳಗಾಗಿದೆ.

ಈ ಹೇಳಿಕೆ ವಿರುದ್ಧ ರಜಪೂತರು ಇದೀಗ ಕೆಂಡ ಕಾರಿದ್ದಾರೆ. ಹೀಗಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಶಿವರಾಜ್ ಕುಮಾರ್ ಅಭಿಮಾನಿಗಳು ಮತ್ತು ರಜಪೂತರ ನಡುವೆ ಚರ್ಚೆಯಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments