ರವಿತೇಜ ಖಿಲಾಡಿ ಚಿತ್ರದ ಶೂಟಿಂಗ್ ಸ್ಥಗಿತ. ಕಾರಣವೇನು ಗೊತ್ತಾ?

Webdunia
ಮಂಗಳವಾರ, 30 ಮಾರ್ಚ್ 2021 (08:33 IST)
ಹೈದರಾಬಾದ್ : ಟಾಲಿವುಡ್ ನಟ ರವಿತೇಜ ಅವರು ಖಿಲಾಡಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಬಹಳ ವೇಗದಿಂದ ಸಾಗುತ್ತಿತ್ತು. ಆದರೆ ಇದೀಗ ಚಿತ್ರದ ಶೂಟಿಂಗ್ ಸ್ಥಗಿತಗೊಂಡಿದೆ.

ರವಿ ತೇಜ ಅವರ ಖಿಲಾಡಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿದ್ದು,  ಇಟಲಿಯಲ್ಲಿ ನಡೆಯುತ್ತಿತ್ತು. ಹಾಗಾಗಿ ಇತ್ತೀಚೆಗೆ ಅದಕ್ಕೆ ಸಂಬಂಧಪಟ್ಟ ಫೋಟೊಗಳನ್ನು ಅವರು ಪೋಸ್ಟ್ ಮಾಡಿದ್ದರು. ಆದರೆ ಇದೀಗ ಚಿತ್ರದ ಶೂಟಿಂಗ್ ಸಡನ್ ಆಗಿ ಸ್ಥಗಿತಗೊಂಡಿದೆ.

ಕೊವಿಡ್ ಪ್ರಕರಣ ಇಟಲಿಯಲ್ಲಿ ಹೆಚ್ಚಾದ ಹಿನ್ನಲೆಯಲ್ಲಿ ಇಟಲಿ ಸರ್ಕಾರವು ಲಾಕ್ ಡೌನ್ ಘೋಷಣೆ ಮಾಡಲು ಮುಂದಾಗಿದೆ. ಹೀಗಾಗಿ ಶೂಟಿಂಗ್ ನಿಲ್ಲಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ಮುಂದಿನ ಸುದ್ದಿ
Show comments