Webdunia - Bharat's app for daily news and videos

Install App

ಸಿನಿಮಾ ಅವಕಾಶಕ್ಕಾಗಿ ತಿಮ್ಮಪ್ಪನ ಮೊರೆ ಹೋದ ಶ್ರೀಯಾ..!

Webdunia
ಶನಿವಾರ, 26 ಆಗಸ್ಟ್ 2017 (18:49 IST)
ತೆಲುಗಿನ ಖ್ಯಾತ ನಟಿ ಶ್ರೀಯಾ ಸರಣ್ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ. ಇವತ್ತು ಬೆಳ್ಳಂ ಬೆಳಗ್ಗೆ ಸುಪ್ರಭಾತ ಪೂಜೆಯಲ್ಲಿ ಭಾಗವಹಿಸಿದ ಶ್ರೀಯ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದರು.

ಟಿಟಿಡಿ ಸಿಬ್ಬಂದಿ ಶ್ರೀಯಾ ದರ೵ಸನಕ್ಕೆ ವ್ಯವಸ್ತೆ ಮಾಡಿದ್ದರು. ಬಳಿಕ ತೀರ್ಥ ಪ್ರಸಾದ ನೀಡಿ ಕಳುಹಿಸಿದ್ದಾರೆ. ಈ ಸಂದರ್ಭ ಶ್ರೀಯಾ ಸರಣ್ ಮತ್ತಷ್ಟು ಸ್ಲಿಮ್ ಆಗಿ ಕಾಣಿಸಿಕೊಂಡರು. ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಹೊಸದರಲ್ಲಿ ಕೈತುಂಬಾ ಕೆಲಸದ ಜೊತೆ ಬ್ಯುಸಿಯಾಗಿರುತ್ತಿದ್ದ ಶ್ರೀಯಾಗೆ ಸದ್ಯ ಯಾವುದೇ ಚಿತ್ರಗಳಿಲ್ಲ ಎನ್ನಲಾಗಿದೆ.

ಮೂರು ತಿಂಗಳಿಗೊಮ್ಮೆ ತಿರುಪತಿಗೆ ಭೇಟಿ ನೀಡುವ ಶ್ರೀಯಾ ಸರಣ್ ಯಾವಾಗಲೂ ನಗು ನಗುತ್ತಾ ಇರುತ್ತಿದ್ದರು. ಆದರೆ, ಈ ಬಾರಿ ಅವರ ಮುಖದಲ್ಲಿ ನಗು ಮಾಯವಾಗಿತ್ತು. ಯಾವುದೇ ಅವಕಾಶಗಳಿಲ್ಲದೆ ಬೇಸರಗೊಂಡಿರುವ ಶ್ರೀಯಾ ಸಪ್ಪೆ ಮೊರೆ ಹಾಕಿಕೊಂಡಿದ್ದರು. ಹೀಗಾಗಿ, ಚಿತ್ರರಂಗದಲ್ಲಿ ಅವಕಾಶ ಸಿಗಲು ತಿಮ್ಮಪ್ಪನ ಕೃಪೆಗಾಗಿ ಭೇಟಿ ನಿಡಿದ್ದರು. ಮ಻ಧ್ಯಮಗಳ ಪ್ರಶ್ನೆಗೂ ಶ್ರೀಯಾ ಪ್ರತಿಕ್ರಿಯಿಸಲಿಲ್ಲ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments