Webdunia - Bharat's app for daily news and videos

Install App

ಸಿನಿಮಾ ಅವಕಾಶಕ್ಕಾಗಿ ತಿಮ್ಮಪ್ಪನ ಮೊರೆ ಹೋದ ಶ್ರೀಯಾ..!

Webdunia
ಶನಿವಾರ, 26 ಆಗಸ್ಟ್ 2017 (18:49 IST)
ತೆಲುಗಿನ ಖ್ಯಾತ ನಟಿ ಶ್ರೀಯಾ ಸರಣ್ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ. ಇವತ್ತು ಬೆಳ್ಳಂ ಬೆಳಗ್ಗೆ ಸುಪ್ರಭಾತ ಪೂಜೆಯಲ್ಲಿ ಭಾಗವಹಿಸಿದ ಶ್ರೀಯ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದರು.

ಟಿಟಿಡಿ ಸಿಬ್ಬಂದಿ ಶ್ರೀಯಾ ದರ೵ಸನಕ್ಕೆ ವ್ಯವಸ್ತೆ ಮಾಡಿದ್ದರು. ಬಳಿಕ ತೀರ್ಥ ಪ್ರಸಾದ ನೀಡಿ ಕಳುಹಿಸಿದ್ದಾರೆ. ಈ ಸಂದರ್ಭ ಶ್ರೀಯಾ ಸರಣ್ ಮತ್ತಷ್ಟು ಸ್ಲಿಮ್ ಆಗಿ ಕಾಣಿಸಿಕೊಂಡರು. ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಹೊಸದರಲ್ಲಿ ಕೈತುಂಬಾ ಕೆಲಸದ ಜೊತೆ ಬ್ಯುಸಿಯಾಗಿರುತ್ತಿದ್ದ ಶ್ರೀಯಾಗೆ ಸದ್ಯ ಯಾವುದೇ ಚಿತ್ರಗಳಿಲ್ಲ ಎನ್ನಲಾಗಿದೆ.

ಮೂರು ತಿಂಗಳಿಗೊಮ್ಮೆ ತಿರುಪತಿಗೆ ಭೇಟಿ ನೀಡುವ ಶ್ರೀಯಾ ಸರಣ್ ಯಾವಾಗಲೂ ನಗು ನಗುತ್ತಾ ಇರುತ್ತಿದ್ದರು. ಆದರೆ, ಈ ಬಾರಿ ಅವರ ಮುಖದಲ್ಲಿ ನಗು ಮಾಯವಾಗಿತ್ತು. ಯಾವುದೇ ಅವಕಾಶಗಳಿಲ್ಲದೆ ಬೇಸರಗೊಂಡಿರುವ ಶ್ರೀಯಾ ಸಪ್ಪೆ ಮೊರೆ ಹಾಕಿಕೊಂಡಿದ್ದರು. ಹೀಗಾಗಿ, ಚಿತ್ರರಂಗದಲ್ಲಿ ಅವಕಾಶ ಸಿಗಲು ತಿಮ್ಮಪ್ಪನ ಕೃಪೆಗಾಗಿ ಭೇಟಿ ನಿಡಿದ್ದರು. ಮ಻ಧ್ಯಮಗಳ ಪ್ರಶ್ನೆಗೂ ಶ್ರೀಯಾ ಪ್ರತಿಕ್ರಿಯಿಸಲಿಲ್ಲ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments