Webdunia - Bharat's app for daily news and videos

Install App

ಕಮಲ್ ಹಾಸನ್-ಗೌತಮಿ ಬಿರುಕಿನ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ ಶ್ರುತಿ ಹಾಸನ್

Webdunia
ಶನಿವಾರ, 5 ನವೆಂಬರ್ 2016 (14:12 IST)
ಚೆನ್ನೈ: ತಂದೆ ಕಮಲ್ ಹಾಸನ್ ಮತ್ತು ಗೌತಮಿ ನಡುವೆ 13 ವರ್ಷಗಳ ಲಿವಿಂಗ್ ಟುಗೆದರ್ ಸಂಬಂಧದಲ್ಲಿ ಬಿರುಕು ಮೂಡಲು ತಾನು ಕಾರಣಳಲ್ಲ ಎಂದು ಪುತ್ರಿ ಶ್ರುತಿ ಹಾಸನ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಶ್ರುತಿ ಇದುವರೆಗೆ ಯಾರ ವೈಯಕ್ತಿಕ ಜೀವನದಲ್ಲೂ ಮೂಗು ತೂರಿಸಿಲ್ಲ ಮತ್ತು ಕಾಮೆಂಟ್ ಮಾಡಿಲ್ಲ. ಆಕೆಗೆ ತನ್ನ ಪ್ರೀತಿಯ ಕುಟುಂಬದವರು, ಹೆತ್ತವರು ಮತ್ತು ತಂಗಿಗೆ ಬೆಂಬಲವಾಗಿ ನಿಲ್ಲುವುದು ಮುಖ್ಯವಾಗುತ್ತದೆ” ಎಂದು ಅಧಿಕೃತ ಹೇಳಿಕೆಯಲ್ಲಿ ವಿವರಿಸಲಾಗಿದೆ.

ಕಮಲ್ ಮತ್ತು ಗೌತಮಿ ಬೇರಾಗಲು ನಿರ್ಧರಿಸಿದ ಮೇಲೆ ಇವರಿಬ್ಬರು ಬೇರಾಗಲು  ಕಮಲ್ ಪುತ್ರಿ ಶ್ರುತಿ ಹಾಸನ್ ಅವರೇ ಕಾರಣ. ಗೌತಮಿ ಕಮಲ್ ಜತೆಗಿರುವುದು ಶ್ರುತಿಗೆ ಇಷ್ಟವಿರಲಿಲ್ಲ. ಇವರಿಬ್ಬರೂ  ಸಬಾಷ್ ನಾಯ್ಡು ಚಿತ್ರದ ಸೆಟ್ ನಲ್ಲಿ ಜಗಳವಾಡಿಕೊಂಡಿದ್ದರು ಎಂದು ಸುದ್ದಿಯಾಗಿತ್ತು. ಇದೇ ಕಾರಣಕ್ಕೆ ಗೌತಮಿ ಕಮಲ್ ರಿಂದ ದೂರವಾಗಿದ್ದರು ಎನ್ನಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments