Webdunia - Bharat's app for daily news and videos

Install App

ವಿವಾದಗಳ ನಂತರ ಕನ್ನಡದ ಬಗ್ಗೆ ‘ಹೆಮ್ಮೆ’ಯ ಮಾತನಾಡಿದ ಶ್ರುತಿ ಹಾಸನ್

Webdunia
ಮಂಗಳವಾರ, 10 ಅಕ್ಟೋಬರ್ 2017 (08:42 IST)
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಬರಲ್ಲ ಎಂದಿದ್ದ ಶ್ರುತಿ ಹಾಸನ್ ವಿವಾದದ ನಂತರ ಎಚ್ಚೆತ್ತುಕೊಂಡಿದ್ದು, ಕನ್ನಡಕ್ಕೆ ಹೆಮ್ಮೆಯಿಂದಲೇ ಬರುತ್ತೇನೆ ಎಂದಿದ್ದಾರೆ.

 
ಪೊಗರು ಚಿತ್ರಕ್ಕೆ ಶ್ರುತಿ ಹಾಸನ್ ಬರುತ್ತಾರೆಂಬ ಗಾಳಿ ಸುದ್ದಿ ಹಿನ್ನಲೆಯಲ್ಲಿ ಅವರು ಟ್ವೀಟ್ ಮಾಡಿ ನಾನು ಕನ್ನಡದಲ್ಲಿ ನಟಿಸುತ್ತಿಲ್ಲ ಎಂದಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ನಟ ಜಗ್ಗೇಶ್ ಕೂಡಾ ಶ್ರುತಿ ಮಾತಿಗೆ ಸಿಟ್ಟಿಗೆದ್ದು, ಕನ್ನಡದ ನಿರ್ಮಾಪಕರು ಭಿಕ್ಷುಕರಲ್ಲ. ನಮ್ಮ ಹೀರೋಯಿನ್ ಗಳೇ ನಮಗೆ ಚೆಂದ ಎಂದಿದ್ದರು.

ವಿವಾದವಾದ ನಂತರ ಪ್ರತಿಕ್ರಿಯಿಸಿರುವ ಶ್ರುತಿ ಹಾಸನ್, ನನಗೆ ಕನ್ನಡದ ಬಗ್ಗೆ ಹೆಮ್ಮೆಯಿದೆ. ನನ್ನ ತಂದೆ (ಕಮಲ್ ಹಾಸನ್) ಕೂಡಾ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಉತ್ತಮ ಅವಕಾಶ ಸಿಕ್ಕರೆ ಹೆಮ್ಮೆಯಿಂದಲೇ ನಟಿಸಿ ಹೋಗುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments