ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ ಜನರ ಕಷ್ಟಕ್ಕೆ ನೆರವಾದ ಶುಭಾ ಪೂಂಜಾ

Webdunia
ಶನಿವಾರ, 15 ಮೇ 2021 (10:37 IST)
ಬೆಂಗಳೂರು: ಕೊರೋನಾದಿಂದಾಗಿ ಬಿಗ್ ಬಾಸ್ ಕನ್ನಡ 8 ನೇ ಆವೃತ್ತಿ ಅರ್ಧಕ್ಕೇ ರದ್ದಾಗಿತ್ತು. ಮನೆಯಿಂದ ಹೊರಬರುವ ಮೊದಲು ಶುಭಾ ಪೂಂಜಾ ಸೇರಿದಂತೆ ಸ್ಪರ್ಧಿಗಳು ಕೊರೋನಾ ವಾರಿಯರ್ ಗಳಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದರು.

 

ಇದನ್ನೀಗ ಶುಭಾ ಪೂಂಜಾ ಮಾಡಿ ತೋರಿಸಿದ್ದಾರೆ. ಶುಭಾ ಪೂಂಜಾ ತಮ್ಮ ಮನೆಯ ಅಕ್ಕಪಕ್ಕವಿರುವ ಬಡ ಕಾರ್ಮಿಕರು, ಬಡವರಿಗೆ ರೇಷನ್ ಕಿಟ್ ಒದಗಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ನನ್ನಿಂದಾದ ಪುಟ್ಟ ಸಹಾಯವನ್ನು ಮಾಡುತ್ತಿದ್ದೇನೆ. ನನ್ನ ಮನೆಯ ಪಕ್ಕದಲ್ಲೇ ಇರುವ ಬಡವರಿಗೆ ರೇಷನ್ ಕಿಟ್ ಒದಗಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಶುಭಾ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದ ನಟಿಯ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಗಸ್ಟ್ 8ರಂದು ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ

ಈಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಮ್ ಚರಣ್‌ ಆರೋಗ್ಯ ಬಗ್ಗೆ ಬಿಗ್‌ ಅಪ್ಡೇಟ್‌

ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಆಫರ್‌ಗೆ ನೋ ಎಂದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್

ಹುಚ್ಚು ಹುಚ್ಚರ ಥರ ಆಡುವವರಿಗೆ ಬೆಲೆ ಜಾಸ್ತಿ ಎಂದ ಧ್ರುವಂತ್‌ಗೆ ಟ್ರೋಲಿಗರ ಕಾಟ, ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಸ್ಪರ್ಧಿ

ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸೂಪರ್‌ಹೀರೋ ಚಿತ್ರ ವೀಕ್ಷಿಸಿದ್ದನ್ನು ನೆನಪಿಸಿಕೊಂಡ ರಿಷಬ್ ಶೆಟ್ಟಿ

ಮುಂದಿನ ಸುದ್ದಿ
Show comments