ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ ಜನರ ಕಷ್ಟಕ್ಕೆ ನೆರವಾದ ಶುಭಾ ಪೂಂಜಾ

Webdunia
ಶನಿವಾರ, 15 ಮೇ 2021 (10:37 IST)
ಬೆಂಗಳೂರು: ಕೊರೋನಾದಿಂದಾಗಿ ಬಿಗ್ ಬಾಸ್ ಕನ್ನಡ 8 ನೇ ಆವೃತ್ತಿ ಅರ್ಧಕ್ಕೇ ರದ್ದಾಗಿತ್ತು. ಮನೆಯಿಂದ ಹೊರಬರುವ ಮೊದಲು ಶುಭಾ ಪೂಂಜಾ ಸೇರಿದಂತೆ ಸ್ಪರ್ಧಿಗಳು ಕೊರೋನಾ ವಾರಿಯರ್ ಗಳಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದರು.

 

ಇದನ್ನೀಗ ಶುಭಾ ಪೂಂಜಾ ಮಾಡಿ ತೋರಿಸಿದ್ದಾರೆ. ಶುಭಾ ಪೂಂಜಾ ತಮ್ಮ ಮನೆಯ ಅಕ್ಕಪಕ್ಕವಿರುವ ಬಡ ಕಾರ್ಮಿಕರು, ಬಡವರಿಗೆ ರೇಷನ್ ಕಿಟ್ ಒದಗಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ನನ್ನಿಂದಾದ ಪುಟ್ಟ ಸಹಾಯವನ್ನು ಮಾಡುತ್ತಿದ್ದೇನೆ. ನನ್ನ ಮನೆಯ ಪಕ್ಕದಲ್ಲೇ ಇರುವ ಬಡವರಿಗೆ ರೇಷನ್ ಕಿಟ್ ಒದಗಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಶುಭಾ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದ ನಟಿಯ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಮುಂದಿನ ಸುದ್ದಿ
Show comments