Webdunia - Bharat's app for daily news and videos

Install App

ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ ಜನರ ಕಷ್ಟಕ್ಕೆ ನೆರವಾದ ಶುಭಾ ಪೂಂಜಾ

Webdunia
ಶನಿವಾರ, 15 ಮೇ 2021 (10:37 IST)
ಬೆಂಗಳೂರು: ಕೊರೋನಾದಿಂದಾಗಿ ಬಿಗ್ ಬಾಸ್ ಕನ್ನಡ 8 ನೇ ಆವೃತ್ತಿ ಅರ್ಧಕ್ಕೇ ರದ್ದಾಗಿತ್ತು. ಮನೆಯಿಂದ ಹೊರಬರುವ ಮೊದಲು ಶುಭಾ ಪೂಂಜಾ ಸೇರಿದಂತೆ ಸ್ಪರ್ಧಿಗಳು ಕೊರೋನಾ ವಾರಿಯರ್ ಗಳಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದರು.

 

ಇದನ್ನೀಗ ಶುಭಾ ಪೂಂಜಾ ಮಾಡಿ ತೋರಿಸಿದ್ದಾರೆ. ಶುಭಾ ಪೂಂಜಾ ತಮ್ಮ ಮನೆಯ ಅಕ್ಕಪಕ್ಕವಿರುವ ಬಡ ಕಾರ್ಮಿಕರು, ಬಡವರಿಗೆ ರೇಷನ್ ಕಿಟ್ ಒದಗಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ನನ್ನಿಂದಾದ ಪುಟ್ಟ ಸಹಾಯವನ್ನು ಮಾಡುತ್ತಿದ್ದೇನೆ. ನನ್ನ ಮನೆಯ ಪಕ್ಕದಲ್ಲೇ ಇರುವ ಬಡವರಿಗೆ ರೇಷನ್ ಕಿಟ್ ಒದಗಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಶುಭಾ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದ ನಟಿಯ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments