Webdunia - Bharat's app for daily news and videos

Install App

ನಮ್ ಭಾಷೆಗೋಸ್ಕರ ಪ್ರಾಣ ಕೊಡಲೂ ಸಿದ್ಧ: ಶಿವರಾಜ್ ಕುಮಾರ್

Webdunia
ಸೋಮವಾರ, 20 ಡಿಸೆಂಬರ್ 2021 (09:01 IST)
ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ಬಾವುಟ ಸುಟ್ಟು ಪುಂಡಾಟ ಮೆರೆದ ಎಂಇಎಸ್ ಕಾರ್ಯಕರ್ತರ ಉದ್ಧಟತನದ ವಿರುದ್ಧ ನಟ ಶಿವರಾಜ್ ಕುಮಾರ್ ಗರಂ ಆಗಿ ಮಾತನಾಡಿದ್ದಾರೆ.

ನಮ್ಮ ಧ್ವಜ ಸುಟ್ಟರೆ ನಮ್ಮ ತಾಯಿಯನ್ನೇ ಸುಟ್ಟಂತೆ. ತಾಯಿಗೇನಾದರೂ ಆದರೆ ಸುಮ್ಮನಿರಕ್ಕಾಗುತ್ತಾ? ಹೋರಾಟ ಮಾಡಕ್ಕೆ ಸಿದ್ಧ. ನಂಗೀಗ 60 ವರ್ಷ ಆಯ್ತು. ಇಷ್ಟು ದಿನ ಬೆಳೆಸಿದ್ದೀರಾ. ಒಂದು ವೇಳೆ ಇದರಿಂದಲೇ ನನ್ನ ಪ್ರಾಣ ಹೋಗುತ್ತೆ ಅಂದರೆ ನಾನು ಭಾಷೆಗೋಸ್ಕರ ಪ್ರಾಣ ಕೊಡಲೂ ಸಿದ್ಧ ಎಂದು ಗುಡುಗಿದ್ದಾರೆ.

ಬಡವ ರಾಸ್ಕಲ್ ಸಿನಿಮಾ ಈವೆಂಟ್ ನಲ್ಲಿ ಗರಂ ಆಗಿ ಮಾತನಾಡಿದ ಶಿವಣ್ಣ ನಾವು ಎಲ್ಲಾ ಭಾಷೆಯ ಸಿನಿಮಾನೂ ನೋಡ್ತೀವಿ, ಗೌರವಿಸುತ್ತೇವೆ. ಹಾಗಂತ ನಮಗೆ ನಮ್ಮ ಭಾಷೆ ಎಂದರೆ ಅಭಿಮಾನವಿಲ್ಲ ಎಂದರ್ಥವಲ್ಲ. ಆದರೆ ನಮ್ಮ ಭಾಷೆ ಅಭಿಮಾನದಿಂದ ಇನ್ನೊಬ್ಬರಿಗೆ ಅವಮಾನ ಮಾಡಬಾರದು’ ಎಂದು ಶಿವಣ್ಣ ಖಡಕ್ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments