Webdunia - Bharat's app for daily news and videos

Install App

ನಮ್ ಭಾಷೆಗೋಸ್ಕರ ಪ್ರಾಣ ಕೊಡಲೂ ಸಿದ್ಧ: ಶಿವರಾಜ್ ಕುಮಾರ್

Webdunia
ಸೋಮವಾರ, 20 ಡಿಸೆಂಬರ್ 2021 (09:01 IST)
ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ಬಾವುಟ ಸುಟ್ಟು ಪುಂಡಾಟ ಮೆರೆದ ಎಂಇಎಸ್ ಕಾರ್ಯಕರ್ತರ ಉದ್ಧಟತನದ ವಿರುದ್ಧ ನಟ ಶಿವರಾಜ್ ಕುಮಾರ್ ಗರಂ ಆಗಿ ಮಾತನಾಡಿದ್ದಾರೆ.

ನಮ್ಮ ಧ್ವಜ ಸುಟ್ಟರೆ ನಮ್ಮ ತಾಯಿಯನ್ನೇ ಸುಟ್ಟಂತೆ. ತಾಯಿಗೇನಾದರೂ ಆದರೆ ಸುಮ್ಮನಿರಕ್ಕಾಗುತ್ತಾ? ಹೋರಾಟ ಮಾಡಕ್ಕೆ ಸಿದ್ಧ. ನಂಗೀಗ 60 ವರ್ಷ ಆಯ್ತು. ಇಷ್ಟು ದಿನ ಬೆಳೆಸಿದ್ದೀರಾ. ಒಂದು ವೇಳೆ ಇದರಿಂದಲೇ ನನ್ನ ಪ್ರಾಣ ಹೋಗುತ್ತೆ ಅಂದರೆ ನಾನು ಭಾಷೆಗೋಸ್ಕರ ಪ್ರಾಣ ಕೊಡಲೂ ಸಿದ್ಧ ಎಂದು ಗುಡುಗಿದ್ದಾರೆ.

ಬಡವ ರಾಸ್ಕಲ್ ಸಿನಿಮಾ ಈವೆಂಟ್ ನಲ್ಲಿ ಗರಂ ಆಗಿ ಮಾತನಾಡಿದ ಶಿವಣ್ಣ ನಾವು ಎಲ್ಲಾ ಭಾಷೆಯ ಸಿನಿಮಾನೂ ನೋಡ್ತೀವಿ, ಗೌರವಿಸುತ್ತೇವೆ. ಹಾಗಂತ ನಮಗೆ ನಮ್ಮ ಭಾಷೆ ಎಂದರೆ ಅಭಿಮಾನವಿಲ್ಲ ಎಂದರ್ಥವಲ್ಲ. ಆದರೆ ನಮ್ಮ ಭಾಷೆ ಅಭಿಮಾನದಿಂದ ಇನ್ನೊಬ್ಬರಿಗೆ ಅವಮಾನ ಮಾಡಬಾರದು’ ಎಂದು ಶಿವಣ್ಣ ಖಡಕ್ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments