Webdunia - Bharat's app for daily news and videos

Install App

ಮಹಿಳಾ ರೋಗಿಗೆ ಚಿಕಿತ್ಸೆ ನೀಡದ ವೈದ್ಯರು: ಆಸ್ಪತ್ರೆ ವಿರುದ್ಧ ನಟಿ ಶ್ವೇತಾ ಆರ್ ಪ್ರಸಾದ್ ಕಿಡಿ

Webdunia
ಶುಕ್ರವಾರ, 17 ಏಪ್ರಿಲ್ 2020 (09:25 IST)
ಬೆಂಗಳೂರು: ಮಹಿಳಾ ರೋಗಿಗೆ ಮಧ್ಯರಾತ್ರಿ ಚಿಕಿತ್ಸೆ ನೀಡಲು ನಿರಾಕರಿಸಿದ ವೈದ್ಯರು ಮತ್ತು ಆಸ್ಪತ್ರೆ ವಿರುದ್ಧ ರಾಧಾ ರಮಣ ಧಾರವಾಹಿ ಖ್ಯಾತಿಯ ನಟಿ ಶ್ವೇತಾ ಆರ್ ಪ್ರಸಾದ್ ಕಿಡಿ ಕಾರಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಮೊನ್ನೆ ರಾತ್ರಿ ನಡೆದ ಘಟನೆಯೊಂದನ್ನು ನೋವಿನಿಂದಲೇ ಹಂಚಿಕೊಂಡಿರುವ ನಟಿ, ಇಂತಹ ವೈದ್ಯರು, ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಬಿ ಶ್ರೀರಾಮುಲು ಹೆಸರು ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ.

ಮೊನ್ನೆ ಮಧ್ಯರಾತ್ರಿ 12.00 ರಿಂದ 3.30 ರ ಒಳಗೆ ನಡೆದ ಘಟನೆ ಇದು. ಇಬ್ಬರು ಮಕ್ಕಳ ತಾಯಿ 32 ವರ್ಷದ ಮಹಿಳೆಯೊಬ್ಬರಿಗೆ ತುರ್ತಾಗಿ ವೈದ್ಯರ ಅಗತ್ಯವಿತ್ತು. ಈ ವೇಳೆ ಅವರನ್ನು ಯಾವ ಆಂಬ್ಯುಲೆನ್ಸ್ ಗಳೂ ಪಿಕಪ್ ಮಾಡಲಿಲ್ಲ. ಆಸ್ಪತ್ರೆಗೆ ಹೋದರೆ ಯಾವ ವೈದ್ಯರೂ ಆಕೆಗೆ ಚಿಕಿತ್ಸೆ ನೀಡಲು ಸಿದ್ಧವಿಲ್ಲ. ಕೊರೋನಾ ನೆಪದಲ್ಲಿ ಖಾಸಗಿ ವೈದ್ಯರು ಈ ರೀತಿ ಮಾಡುವುದು ಸರಿಯಲ್ಲ. ಒಂದು ವೇಳೆ ಆ ಮಹಿಳೆಗೆ ಏನಾದರೂ ಹೆಚ್ಚು ಕಡಿಮೆಯಾಗಿದ್ದರೆ ಯಾರು ಹೊಣೆ? ಇಂತಹ ಆಸ್ಪತ್ರೆ, ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ನಟಿ ಶ್ವೇತಾ ವಿಡಿಯೋ ಸಂದೇಶ ಮೂಲಕ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments