Select Your Language

Notifications

webdunia
webdunia
webdunia
webdunia

ಎದೆತುಂಬಿ ಹಾಡಿದ ಎಸ್ ಪಿ ಬಿ ಗೆ ಸಿದ್ದರಾಮಯ್ಯ, ಕುಮಾರಸ್ವಾಮಿ ಸಂತಾಪ

ಎದೆತುಂಬಿ ಹಾಡಿದ ಎಸ್ ಪಿ ಬಿ ಗೆ ಸಿದ್ದರಾಮಯ್ಯ, ಕುಮಾರಸ್ವಾಮಿ ಸಂತಾಪ
ಬೆಂಗಳೂರು , ಶುಕ್ರವಾರ, 25 ಸೆಪ್ಟಂಬರ್ 2020 (17:10 IST)
ಗಾನಗಾರುಡಿಗ, ಹಿರಿಯ ಸಂಗೀತಗಾರ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.


ಎಸ್ ಪಿ ಬಿ ಯಾವುದೇ ಭಾಷೆಯಲ್ಲಿ ಹಾಡಿದರೂ ಎದೆ ತುಂಬಿ, ಭಾವ ಪರವಶರಾಗಿ ಹಾಡುತ್ತಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ  ಎಸ್ಪಿಬಿ ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ ಎಂದಿದ್ದಾರೆ.

Shri. S P Balasubrahmanyam, one of the greatest singers, is no more. We have lost a great human being and I am deeply saddened by the loss. He will be alive with us through his songs. My sincere condolences to his family members and well-wishers.

ಎಸ್ಪಿಬಿ ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ. ತಮ್ಮ ಮಧುರ ಕಂಠದಿಂದ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ.


Share this Story:

Follow Webdunia kannada

ಮುಂದಿನ ಸುದ್ದಿ

ಎಸ್ ಪಿ ಬಿ ನಿಧನಕ್ಕೆ ಪ್ರಧಾನಿ ಮೋದಿ, ಅಮಿತ್ ಷಾ ಸಂತಾಪ