ಖ್ಯಾತ ಗಾಯಕ ಕೆಕೆ ಇನ್ನಿಲ್ಲ

Webdunia
ಬುಧವಾರ, 1 ಜೂನ್ 2022 (09:10 IST)
ಮುಂಬೈ: ಬಹುಭಾಷಾ ಗಾಯಕ ಕೃಷ್ಣ ಕುಮಾರ್ ಕುನ್ನತ್ (53) ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕೆಕೆ ಎಂದೇ ಜನಪ್ರಿಯರಾಗಿದ್ದ ಖ್ಯಾತ ಗಾಯಕ ಕೋಲ್ಕೊತ್ತಾದಲ್ಲಿ ನಿನ್ನೆ ಸಂಜೆ ಲೈವ್ ಕಾರ್ಯಕ್ರಮ ನೀಡಲು ತೆರಳಿದ್ದರು. ಈ ವೇಳೆ ಕುಸಿದು ಬಿದ್ದಿದ್ದಾರೆ.ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಹಿಂದಿ ಮಾತ್ರವಲ್ಲದೆ, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಹಲವು ಹಿಟ್ ಗೀತೆಗಳನ್ನು ನೀಡಿದ ಖ್ಯಾತಿ ಅವರದ್ದಾಗಿದೆ. ಕನ್ನಡದಲ್ಲಿ ನಡೆದಾಡುವ ಕಾಮನಬಿಲ್ಲು, ಹುಬ್ಬಳ್ಳಿಯ ಶೆಹರಾದಾಗ ಮುಂತಾದ ಹಿಟ್ ಗೀತೆಗಳಿಗೆ ಧ್ವನಿಯಾಗಿದ್ದರು. ಅವರ ನಿಧನಕ್ಕೆ ಕನ್ನಡದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಕ್ರಿಕೆಟಿಗರು, ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments