Webdunia - Bharat's app for daily news and videos

Install App

ಖ್ಯಾತ ಗಾಯಕ ಕೆಕೆ ಇನ್ನಿಲ್ಲ

Webdunia
ಬುಧವಾರ, 1 ಜೂನ್ 2022 (09:10 IST)
ಮುಂಬೈ: ಬಹುಭಾಷಾ ಗಾಯಕ ಕೃಷ್ಣ ಕುಮಾರ್ ಕುನ್ನತ್ (53) ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕೆಕೆ ಎಂದೇ ಜನಪ್ರಿಯರಾಗಿದ್ದ ಖ್ಯಾತ ಗಾಯಕ ಕೋಲ್ಕೊತ್ತಾದಲ್ಲಿ ನಿನ್ನೆ ಸಂಜೆ ಲೈವ್ ಕಾರ್ಯಕ್ರಮ ನೀಡಲು ತೆರಳಿದ್ದರು. ಈ ವೇಳೆ ಕುಸಿದು ಬಿದ್ದಿದ್ದಾರೆ.ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಹಿಂದಿ ಮಾತ್ರವಲ್ಲದೆ, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಹಲವು ಹಿಟ್ ಗೀತೆಗಳನ್ನು ನೀಡಿದ ಖ್ಯಾತಿ ಅವರದ್ದಾಗಿದೆ. ಕನ್ನಡದಲ್ಲಿ ನಡೆದಾಡುವ ಕಾಮನಬಿಲ್ಲು, ಹುಬ್ಬಳ್ಳಿಯ ಶೆಹರಾದಾಗ ಮುಂತಾದ ಹಿಟ್ ಗೀತೆಗಳಿಗೆ ಧ್ವನಿಯಾಗಿದ್ದರು. ಅವರ ನಿಧನಕ್ಕೆ ಕನ್ನಡದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಕ್ರಿಕೆಟಿಗರು, ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments