ಟ್ರೋಲ್ ಆದ ಗಾಯಕ ರಾಜೇಶ್ ಕೃಷ್ಣನ್

Webdunia
ಭಾನುವಾರ, 15 ಆಗಸ್ಟ್ 2021 (09:14 IST)
ಬೆಂಗಳೂರು: ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಇದೀಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಸ್ ಪಿ. ಬಾಲಸುಬ್ರಮಣ್ಯಂ ಸ್ಮರಣಾರ್ಥ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ತೀರ್ಪುಗಾರರಾಗಿದ್ದಾರೆ.

 

ಮೂವರು ತೀರ್ಪುಗಾರರಲ್ಲಿ ಒಬ್ಬರಾಗಿರುವ ರಾಜೇಶ್ ಕೃಷ್ಣನ್ ಈಗ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಟ್ರೋಲ್ ಗೊಳಗಾಗಿದ್ದಾರೆ.

ಸ್ಪರ್ಧಿಯೊಬ್ಬರು ‘ನನ್ನೆದೆ ಕೋಗಿಲೆಯ’ ಹಾಡನ್ನು ಹಾಡುತ್ತಿದ್ದರೆ ರಾಜೇಶ್ ಕೃಷ್ಣನ್ ತೋರಿದ ಹಾವಭಾವ ಪ್ರೇಕ್ಷಕರಿಗೆ ಇಷ್ಟವಾಗಿಲ್ಲ. ಈ ಕಾರ್ಯಕ್ರಮಕ್ಕೆ ಅದರದ್ದೇ ಆದ ಘನತೆಯಿದೆ. ಅಲ್ಲದೆ ರಾಜೇಶ್ ಕೃಷ್ಣನ್ ಯಾವತ್ತೂ ಈ ರೀತಿ ಆಡಿಲ್ಲ. ಯಾಕೆ ಈ ಕಾರ್ಯಕ್ರಮದಲ್ಲಿ ಚೆಲ್ಲು ಚೆಲ್ಲಾಗಿ ಆಡಿ ಕಾರ್ಯಕ್ರಮದ ಘನತೆ ಹಾಳು ಮಾಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಂಗಾನದಿ ತಟದಲ್ಲಿ ಹಸೆಮಣೆಯೇರಿದ ಮನದ ಕಡಲು ಸಿನಿಮಾ ನಟ ಸುಮುಖ

ಕ್ರಿಶ್ಚಿಯನ್ ಸಂಪ್ರದಾಯದಂತೆ ತಾಯಿ ಅಂತ್ಯ ಕ್ರಿಯೆ: ಟೀಕಿಸಿದವರಿಗೆ ಖಡಕ್ ಕೌಂಟರ್ ಕೊಟ್ಟ ಪ್ರಕಾಶ್ ರಾಜ್

ರಾಮಾಯಣ ಸಿನಿಮಾಕ್ಕಾಗಿ ರಣಬೀರ್‌, ಸಾಯಿ ಪಲ್ಲವಿ ಪಡೆದ ಸಂಭಾವನೆ ಸುದ್ದಿಯಾಗುತ್ತಿರುವುದು ಇದೇ ಕಾರಣಕ್ಕೆ

ನಿಮ್ಮ ತಾಯಿಯ ನಂಬಿಕೆಗೆ ಬೆಲೆ ಕೊಟ್ರಿ, ಎಲ್ಲರ ನಂಬಿಕೆಯೂ ಅಷ್ಟೇ ಮುಖ್ಯ ಅಲ್ವಾ: ಪ್ರಕಾಶ್ ರಾಜ್ ಗೆ ನೆಟ್ಟಿಗರ ಟಾಂಗ್

ರಾಮಾಯಣ ಟೀಸರ್ ರಿಲೀಸ್, ಯಶ್ ಇದ್ದಾರ ಎಂದು ತಿಳಿಯಬೇಕಿದ್ದರೆ ಇಲ್ಲಿದೆ ವಿಡಿಯೋ

ಮುಂದಿನ ಸುದ್ದಿ
Show comments