ನಟ ಚೇತನ್ ವಿರುದ್ಧ ಫಿಲಂ ಚೇಂಬರ್ ಗೆ ದೂರು ನೀಡಿದ ಸರ್ಜಾ ಮ್ಯಾನೇಜರ್ ಶಿವಾರ್ಜುನ್

Webdunia
ಮಂಗಳವಾರ, 30 ಅಕ್ಟೋಬರ್ 2018 (07:14 IST)
ಬೆಂಗಳೂರು : ನಟ ಚೇತನ್ ವಿರುದ್ಧ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ.


ಅರ್ಜುನ್ ಸರ್ಜಾ ಅವರ  ‘ಪ್ರೇಮಬರಹ’ಚಿತ್ರದಲ್ಲಿ ನಟಿಸಲು ಮೊದಲು ಆಯ್ಕೆಯಾದ ನಟ ಚೇತನ್ ಅವರಿಗೆ ಅರ್ಜುನ್ ಸರ್ಜಾ ಅವರು 10 ಲಕ್ಷ ರೂ ಮುಂಗಡ ಹಣ ನೀಡಿದ್ದರು. ಆದರೆ ಚಿತ್ರೀಕರಣ ವೇಳೆ ಚೇತನ್ ಗೆ ಡೈಲಾಗ್ ಸರಿಯಾಗಿ ಹೇಳದ ಕಾರಣ ಅವರನ್ನು ಕೈಬಿಡಲಾಗಿತ್ತು. ಆದಕಾರಣ ಹಣವನ್ನು ಮರುಪಾವತಿಸಲು ಕ್ಕೆ ಚೇತನ ನಿರಾಕರಿಸಿದ ಕಾರಣ ಅಂದು ಅವರಿಗೆ ಲೀಗಲ್ ನೋಟಿಸ್ ಕೂಡ ರವಾನೆ ಮಾಡಲಾಗಿತ್ತು.


ಆದರೆ ಈಗ ಮುಂಗಡ ಹಣವನ್ನ ವಾಪಸ್ ಕೊಡದೇ ಚೇತನ್ ಸತಾಯಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್ ಈ ಹಣವನ್ನ ವಾಪಸ್ ಕೊಡಿಸುವಂತೆ ಫಿಲಂ ಚೇಂಬರ್ ಗೆ ದೂರು ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಮುಂದಿನ ಸುದ್ದಿ
Show comments