Webdunia - Bharat's app for daily news and videos

Install App

ಯುವರಾಜ್‌ಕುಮಾರ್ ಡಿವೋರ್ಸ್ ಬಗ್ಗೆ ಶಿವರಾಜ್‌ಕುಮಾರ್ ಪ್ರತಿಕ್ರಿಯೆ

Sampriya
ಸೋಮವಾರ, 10 ಜೂನ್ 2024 (16:06 IST)
Photo Courtesy X
ಬೆಂಗಳೂರು: ದೊಡ್ಮನೆ ಮಗ ಯುವರಾಜ್‌ಕುಮಾರ್ ಅವರು ಇದೀಗ ಪತ್ನಿ ಶ್ರೀದೇವಿಗೆ  ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಮಾನಸಿಕ ಕಿರುಕುಳ ಎಂದು ಆರೋಪಿಸಿ ಯುವರಾಜ್‌ಕುಮಾರ್ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ವಿಚಾರವಾಗಿ ಹ್ಯಾಟ್ರಿಕ್‌ ಹೀರೊ ಪ್ರತಿಕ್ರಿಯೆ ನೀಡಿದ್ದಾರೆ.  ಯುವರಾಜ್‌ಕುಮಾರ್ ಅವರ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ ಎಂದು ಶಿವಣ್ಣ ಮಾತನಾಡಿದ್ದಾರೆ.

ಡಿವೋರ್ಸ್ ಬಗ್ಗೆ ಮೊಬೈಲ್‌ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಗೀತಾ ಶಿವರಾಜ್‌ಕುಮಾರ್ ಮಾತನಾಡಿ, ಯುವ ಡಿವೋರ್ಸ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ತಿಳಿದುಕೊಂಡು ಮಾತನಾಡುತ್ತೇವೆ. ಗೊತ್ತಿಲ್ಲದೇ ಮಾತನಾಡುವುದು ಸರಿಯಲ್ಲ ಎಂದು ಅವರೂ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮುಂದಿನ ಸುದ್ದಿ
Show comments