Select Your Language

Notifications

webdunia
webdunia
webdunia
webdunia

ಅಪ್ಪ-ಅಮ್ಮನ ಜೊತೆಗೂಡಲು ಹೊರಟ ಪುತ್ರ!

ಅಪ್ಪ-ಅಮ್ಮನ ಜೊತೆಗೂಡಲು ಹೊರಟ ಪುತ್ರ!
ಬೆಂಗಳೂರು , ಶನಿವಾರ, 30 ಅಕ್ಟೋಬರ್ 2021 (13:02 IST)
ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿರುವ ಅಪ್ಪು ಅಂತ್ಯಸಂಸ್ಕಾರಕ್ಕೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಡಾ. ರಾಜ್ ಕುಮಾರ್ ಸಮಾಧಿಯಿಂದ 125 ಅಡಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ದೂರದಲ್ಲಿ ಅಪ್ಪು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗುದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ವಿನಯ್ ರಾಜ್‍ರಿಂದ ಪುನೀತ್ ಅಂತಿಮ ವಿಧಿವಿಧಾನ