Webdunia - Bharat's app for daily news and videos

Install App

ಅಪ್ಪನ ಪಕ್ಕದಲ್ಲೇ ಮಗನ ಪುತ್ಥಳಿ

Webdunia
ಬುಧವಾರ, 24 ನವೆಂಬರ್ 2021 (09:08 IST)
ಬೆಂಗಳೂರು : ನಟ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ.
ಅದನ್ನು ನಿರ್ಮಿಸುವ ಜವಾಬ್ದಾರಿಯನ್ನು ಬನಶಂಕರಿ ನಿವಾಸಿ ಮತ್ತು ಕ್ರಿಯೇಟಿವ್ ಆರ್ಟ್ ಡೈರೆಕ್ಟರ್ ಶಿವದತ್ ವಹಿಸಿಕೊಂಡಿದ್ದಾರೆ. ಅದನ್ನು ವೀಕ್ಷಿಸಲು ತೆರಳಿದ್ದ ರಾಘವೇಂದ್ರ ರಾಜ್ಕುಮಾರ್ ನಂತರ, ಮಾಧ್ಯಮದವರೊಂದಿಗೆ ಮಾತನಾಡಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಪುತ್ಥಳಿಯ ಅನಾವರಣ ಯಾವಾಗ ಎಂಬ ಪ್ರಶ್ನೆಗೆ, ಎಷ್ಟು ಬೇಗ ಆಗುತ್ತದೆ ಎನ್ನುವುದು ದೊಡ್ಡದಲ್ಲ, ಎಷ್ಟು ಚೆನ್ನಾಗಿ ಆಗುತ್ತದೆ ಎನ್ನುವುದು ಮುಖ್ಯ ಎಂದಿದ್ದಾರೆ. ಇನ್ನೂ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾಗಿಲ್ಲ. ಕಾರ್ಯಕ್ರಮಕ್ಕೆ ಕುಟುಂಬ, ಅಧಿಕಾರಿಗಳು, ಮಂತ್ರಿಗಳು ಹಾಗೂ ಅದಕ್ಕೆ ಸಂಬಂಧಿಸಿದವರು ಎಲ್ಲರು ಸಿಗಬೇಕು. ಎಲ್ಲಾ ತಯಾರಿಯ ನಂತರ ಅನಾವರಣ ನಡೆಯಲಿದೆ ಎಂದಿದ್ದಾರೆ. ಪುತ್ಥಳಿಯನ್ನು ಡಾ.ರಾಜ್ಕುಮಾರ್ ಅವರ ಸಮಾಧಿಯ ಪಕ್ಕದಲ್ಲೇ ಸ್ಥಾಪಿಸಲಾಗುವುದು ಎಂದು ರಾಘವೇಂದ್ರ ರಾಜ್ಕುಮಾರ್ ಇದೇ ವೇಳೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments