ಬೆಂಗಳೂರು : ನಟ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ.
ಅದನ್ನು ನಿರ್ಮಿಸುವ ಜವಾಬ್ದಾರಿಯನ್ನು ಬನಶಂಕರಿ ನಿವಾಸಿ ಮತ್ತು ಕ್ರಿಯೇಟಿವ್ ಆರ್ಟ್ ಡೈರೆಕ್ಟರ್ ಶಿವದತ್ ವಹಿಸಿಕೊಂಡಿದ್ದಾರೆ. ಅದನ್ನು ವೀಕ್ಷಿಸಲು ತೆರಳಿದ್ದ ರಾಘವೇಂದ್ರ ರಾಜ್ಕುಮಾರ್ ನಂತರ, ಮಾಧ್ಯಮದವರೊಂದಿಗೆ ಮಾತನಾಡಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.