Webdunia - Bharat's app for daily news and videos

Install App

ಮಗುವಿನ ಜೀವ ಉಳಿಸಿ ನಿಜವಾದ ನಾಯಕ ಎನಿಸಿಕೊಂಡ ನಟ ಸೋನು ಸೂದ್

Webdunia
ಮಂಗಳವಾರ, 26 ಜನವರಿ 2021 (09:43 IST)
ಹೈದರಾಬಾದ್ : ಲಾಕ್ ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರ ಸಹಾಯಕ್ಕೆ ನಿಂತ ಬಾಲಿವುಡ್ ನಟ ಸೋನು ಸೂದ್ ಅವರು ಲಾಕ್ ಡೌನ್ ಬಳಿಕವು ತನ್ನ ಸಮಾಜ ಸೇವೆಯನ್ನು ಮುಂದುವರಿಸಿದ್ದಾರೆ. ಇತ್ತೀಚೆಗೆ ಅವರು ಮಗುವಿನ ಜೀವ ಉಳಿಸಿ ನಿಜವಾದ ನಾಯಕ ಎನಿಸಿಕೊಂಡಿದ್ದಾರೆ.

ಪಶ್ಚಿಮ ಗೋದಾವರಿ ಜಿಲ್ಲೆಯ ಅನ್ನದೇವರಪೇಟೆಯ ಕಾರ್ಮಿಕ ದಂಪತಿ ರಮಣ ವೆಂಕಟೇಶ್ವರ ರಾವ್ ಮತ್ತು ದೇವಿ ಅವರ  8 ತಿಂಗಳ ಮಗು ಹೃದಯದ ಸಮಸ್ಯೆಯಿಂದ ಬಳಲುತ್ತಿತ್ತು. ಈ ಬಗ್ಗೆ ಯುವಕನೊಬ್ಬ ಸೋನು ಸೂದ್ ನಡೆಸುತ್ತಿದ್ದ ಟ್ರಸ್ಟೊಂದಕ್ಕೆ ಈ ಬಗ್ಗೆ ಮಾಹಿತಿ ನೀಡಿ ನೆರವು ಕೋರಿದ್ದಾರೆ.

ಈ ವಿಚಾರ ತಿಳಿದ ಸೋನು ಸೋದ್ ಅವರು ಕೂಡಲೇ ಮುಂಬೈನ ನಾರಾಯಣ ಹಾರ್ಟ್ ಆಸ್ಪತ್ರೆಗೆ ಸಾಗಿಸಿ ಮಗುವಿಗೆ ಸ್ವಂತ ಹಣದಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮಗುವಿನ ಜೀವ ಉಳಿಸಿದ್ದಾರೆ. ಇಂತಹ ಮಹಾನ್ ಕಾರ್ಯ ಮಾಡಿದ ನಟನನ್ನು ನೆಟಿಜನ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments