Webdunia - Bharat's app for daily news and videos

Install App

ನನ್ನ ಮಗ ಮಂಟಪಕ್ಕೆ ಬರುವವರೆಗೂ ಗಂಡ ತಾಳಿ ಕಟ್ಟಲಿಲ್ಲ ಎಂದ ರಜನೀಕಾಂತ್ ಪುತ್ರಿ!

Webdunia
ಬುಧವಾರ, 17 ಏಪ್ರಿಲ್ 2019 (07:46 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಸೌಂದರ್ಯ ರಜನೀಕಾಂತ್ ಇತ್ತೀಚೆಗಷ್ಟೇ ಉದ್ಯಮಿ ವಿಶಾಖನ್ ಜತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

 
ಸೌಂದರ್ಯ ಮತ್ತು ವಿಶಾಖನ್ ಗೆ ಇದು ಎರಡನೇ ವಿವಾಹವಾಗಿದೆ. ಸೌಂದರ್ಯಗೆ ಈಗಾಗಲೇ ಓರ್ವ ಪುತ್ರನಿದ್ದಾನೆ. ಈ ವಿವಾಹದ ಬಗ್ಗೆ ಸಂದರ್ಶನವೊಂದರಲ್ಲಿ ಸೌಂದರ್ಯ ಮಾತನಾಡಿದ್ದಾರೆ.

ತನ್ನ ಪುತ್ರನನ್ನು ಪತಿ ವಿಶಾಖನ್ ಹೇಗೆ ನೋಡಿಕೊಳ್ಳುತ್ತಾನೆ ಎಂಬ ಬಗ್ಗೆ ಸೌಂದರ್ಯ ಬಹಿರಂಗಪಡಿಸಿದ್ದಾರೆ. ‘ವೇದ್ ಬಗ್ಗೆ ವಿಶಾಖನ್ ಪ್ರೊಟೆಕ್ಟಿವ್. ನಮ್ಮ ಮದುವೆಯಲ್ಲಿ ವೇದ್ ಮಂಟಪಕ್ಕೆ ಬರುವವರೆಗೂ ತಾಳಿ ಕಟ್ಟುವುದಿಲ್ಲ ಎಂದು ವಿಶಾಖನ್ ಹಠ ಹಿಡಿದಿದ್ದರು. ಕೊನೆಗೆ ವೇದ್ ಸಮ್ಮುಖದಲ್ಲೇ ನಾವು ಮದುವೆಯಾದೆವು’ ಎಂದು ಸೌಂದರ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments