ನನ್ನ ಮಗ ಮಂಟಪಕ್ಕೆ ಬರುವವರೆಗೂ ಗಂಡ ತಾಳಿ ಕಟ್ಟಲಿಲ್ಲ ಎಂದ ರಜನೀಕಾಂತ್ ಪುತ್ರಿ!

Webdunia
ಬುಧವಾರ, 17 ಏಪ್ರಿಲ್ 2019 (07:46 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಸೌಂದರ್ಯ ರಜನೀಕಾಂತ್ ಇತ್ತೀಚೆಗಷ್ಟೇ ಉದ್ಯಮಿ ವಿಶಾಖನ್ ಜತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

 
ಸೌಂದರ್ಯ ಮತ್ತು ವಿಶಾಖನ್ ಗೆ ಇದು ಎರಡನೇ ವಿವಾಹವಾಗಿದೆ. ಸೌಂದರ್ಯಗೆ ಈಗಾಗಲೇ ಓರ್ವ ಪುತ್ರನಿದ್ದಾನೆ. ಈ ವಿವಾಹದ ಬಗ್ಗೆ ಸಂದರ್ಶನವೊಂದರಲ್ಲಿ ಸೌಂದರ್ಯ ಮಾತನಾಡಿದ್ದಾರೆ.

ತನ್ನ ಪುತ್ರನನ್ನು ಪತಿ ವಿಶಾಖನ್ ಹೇಗೆ ನೋಡಿಕೊಳ್ಳುತ್ತಾನೆ ಎಂಬ ಬಗ್ಗೆ ಸೌಂದರ್ಯ ಬಹಿರಂಗಪಡಿಸಿದ್ದಾರೆ. ‘ವೇದ್ ಬಗ್ಗೆ ವಿಶಾಖನ್ ಪ್ರೊಟೆಕ್ಟಿವ್. ನಮ್ಮ ಮದುವೆಯಲ್ಲಿ ವೇದ್ ಮಂಟಪಕ್ಕೆ ಬರುವವರೆಗೂ ತಾಳಿ ಕಟ್ಟುವುದಿಲ್ಲ ಎಂದು ವಿಶಾಖನ್ ಹಠ ಹಿಡಿದಿದ್ದರು. ಕೊನೆಗೆ ವೇದ್ ಸಮ್ಮುಖದಲ್ಲೇ ನಾವು ಮದುವೆಯಾದೆವು’ ಎಂದು ಸೌಂದರ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಮುಂದಿನ ಸುದ್ದಿ
Show comments