Webdunia - Bharat's app for daily news and videos

Install App

ಬಾವ ಧನುಷ್ ಚಿತ್ರ ನಿರ್ದೇಶನ ಮಾಡಲಿರುವ ನಾದಿನಿ ಸೌಂದರ್ಯ ರಜನೀಕಾಂತ್

Webdunia
ಗುರುವಾರ, 10 ನವೆಂಬರ್ 2016 (09:05 IST)
ಚೆನ್ನೈ: ರಜನೀಕಾಂತ್ ಪುತ್ರಿ ಸೌಂದರ್ಯ ರಜನೀಕಾಂತ್ ತಮ್ಮ ಸಹೋದರಿಯ ಪತಿ ಧನುಷ್ ಚಿತ್ರವೊಂದನ್ನು ನಿರ್ದೇಶಿಸಲಿದ್ದಾರೆ.

ಧನುಷ್ ಅಭಿನಯದ ವೇಳಯಿಲ್ಲಾ ಪಟ್ಟಾದಿರಿ ಭಾರೀ ಹಿಟ್ ಆಗಿತ್ತು. ಅದೇ ಚಿತ್ರದ ಎರಡನೇ ಭಾಗವನ್ನು ಇದೀಗ ಸೌಂದರ್ಯ ಬಾವನಿಗಾಗಿ ನಿರ್ದೇಶಿಸಲಿದ್ದಾರೆ. ಇದು ತಮಿಳು ಮತ್ತು ತೆಲುಗು ಭಾಷೆಯಲ್ಲಿ ಮೂಡಿ ಬರಲಿದೆ.

ಚಿತ್ರದ ಪೋಸ್ಟರ್ ಜತೆಗೆ ಧನುಷ್ ಚಿತ್ರವನ್ನು ನಿರ್ದೇಶಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಸೌಂದರ್ಯ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.  ಸೌಂದರ್ಯ ಈ ಹಿಂದೆ ಕೊಚಾಡಿಯನ್ ಚಿತ್ರವನ್ನು ನಿರ್ದೇಶಿಸಿದ್ದರು. ರಜನೀಕಾಂತ್ ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿದ್ದರು.

ಇದು ಅವರ ಎರಡನೇ ಚಿತ್ರವಾಗಿದೆ. ಧನುಷ್ ಕೂಡಾ ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿದ್ದು, ಬೆಂಬಲಿಸುವಂತೆ ಕೋರಿಕೊಂಡಿದ್ದಾರೆ. ಧನುಷ್ ರಜನೀಕಾಂತ್ ಪ್ರಥಮ ಪುತ್ರಿ ಐಶ್ವರ್ಯಾ ಪತಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಕ್ಕೆ ಪ್ರಯಾಣಿಸಲು ದರ್ಶನ್‌ಗೆ ಕೋರ್ಟ್‌ ಗ್ರೀನ್ಸ್‌ ಸಿಗ್ನಲ್‌, ಯಾಕೆ ಗೊತ್ತಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

ಮುಂದಿನ ಸುದ್ದಿ
Show comments