Webdunia - Bharat's app for daily news and videos

Install App

ರಿಯಲ್ ಎಸ್ಟೇಟ್ ಕಂಪೆನಿಯಿಂದ ಕೋಟಿಗಟ್ಟಲೆ ಹಣ ವಂಚನೆಗೆ ಒಳಗಾದ ದಕ್ಷಿಣ ಭಾರತದ ಖ್ಯಾತ ನಟಿಯರು

Webdunia
ಗುರುವಾರ, 30 ಜುಲೈ 2020 (10:50 IST)
Normal 0 false false false EN-US X-NONE X-NONE

ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿಯರಾದ ನಯನತಾರಾ, ರಮ್ಯಾಕೃಷ್ಣ ಸೇರಿ ದೇಶದ ಕೆಲವು ಸೆಲೆಬ್ರಿಟಿಗಳು ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪೆನಿಯಿಂದ ಕೋಟಿಗಟ್ಟಲೆ ಹಣ ವಂಚನೆಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 

ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪೆನಿಯೊಂದು ದೇಶದ ವಿವಿಧ ವಿವಿಐಪಿಗಳಿಂದ ಕೋಟಿಗಟ್ಟಲೆ ಹಣ ಪಡೆದು ಅತ್ಯುತ್ತಮ ಸೌಲಭ್ಯವಿರುವ ಹಲವಾರು ಎಕರೆ ಭೂಮಿಯನ್ನು ಅವರಿಗೆ  ನೀಡಿದೆ. ಆದರೆ ಕಂಪೆನಿಯೊಳಗಿನ ಜಗಳದಿಂದ ಈಗ ಕಂಪೆನಿಯ ವಂಚನೆ ಬೆಳಕಿಗೆ ಬಂದಿದ್ದು, ಕಂಪೆನಿ ಮಾರಾಟ ಮಾಡಿದ ಭೂಮಿ ಕೃಷಿ ಭೂಮಿಯಾಗಿದ್ದು, ಇಲ್ಲಿ ಕಟ್ಟಡ ನಿರ್ಮಾಣದಂತೆ ಸರ್ಕಾರ ತಡೆಯೊಡ್ಡಿದೆ.

ಅಲ್ಲದೇ ಕಂಪೆನಿಯು ಒಂದು ಎಕರೆ ಭೂಮಿಗೆ 1 ಲಕ್ಷ ರೂ ನೀಡಿ ವಿವಿಐಪಿಗಳಿಗೆ ಕೋಟಿ ರೂ ಗೆ ಮಾರಾಟ ಮಾಡಿದೆ ಎನ್ನಲಾಗಿದೆ. ಈ ವಿವಿಐಪಿಗಳಲ್ಲಿ ದಕ್ಷಿಣ ಭಾರತದ ಖ್ಯಾತ ನಟಿಯರಾದ ನಯನತಾರಾ, ರಮ್ಯಾಕೃಷ್ಣ, ಸಚಿನ್ ತೆಂಡೂಲ್ಕರ್ ಪತ್ನಿ ಅಂಜಲಿ ತೆಂಡೂಲ್ಕರ್ ಕೂಡ ಇದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments