Webdunia - Bharat's app for daily news and videos

Install App

ರಿಯಲ್ ಎಸ್ಟೇಟ್ ಕಂಪೆನಿಯಿಂದ ಕೋಟಿಗಟ್ಟಲೆ ಹಣ ವಂಚನೆಗೆ ಒಳಗಾದ ದಕ್ಷಿಣ ಭಾರತದ ಖ್ಯಾತ ನಟಿಯರು

Webdunia
ಗುರುವಾರ, 30 ಜುಲೈ 2020 (10:50 IST)
Normal 0 false false false EN-US X-NONE X-NONE

ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿಯರಾದ ನಯನತಾರಾ, ರಮ್ಯಾಕೃಷ್ಣ ಸೇರಿ ದೇಶದ ಕೆಲವು ಸೆಲೆಬ್ರಿಟಿಗಳು ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪೆನಿಯಿಂದ ಕೋಟಿಗಟ್ಟಲೆ ಹಣ ವಂಚನೆಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 

ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪೆನಿಯೊಂದು ದೇಶದ ವಿವಿಧ ವಿವಿಐಪಿಗಳಿಂದ ಕೋಟಿಗಟ್ಟಲೆ ಹಣ ಪಡೆದು ಅತ್ಯುತ್ತಮ ಸೌಲಭ್ಯವಿರುವ ಹಲವಾರು ಎಕರೆ ಭೂಮಿಯನ್ನು ಅವರಿಗೆ  ನೀಡಿದೆ. ಆದರೆ ಕಂಪೆನಿಯೊಳಗಿನ ಜಗಳದಿಂದ ಈಗ ಕಂಪೆನಿಯ ವಂಚನೆ ಬೆಳಕಿಗೆ ಬಂದಿದ್ದು, ಕಂಪೆನಿ ಮಾರಾಟ ಮಾಡಿದ ಭೂಮಿ ಕೃಷಿ ಭೂಮಿಯಾಗಿದ್ದು, ಇಲ್ಲಿ ಕಟ್ಟಡ ನಿರ್ಮಾಣದಂತೆ ಸರ್ಕಾರ ತಡೆಯೊಡ್ಡಿದೆ.

ಅಲ್ಲದೇ ಕಂಪೆನಿಯು ಒಂದು ಎಕರೆ ಭೂಮಿಗೆ 1 ಲಕ್ಷ ರೂ ನೀಡಿ ವಿವಿಐಪಿಗಳಿಗೆ ಕೋಟಿ ರೂ ಗೆ ಮಾರಾಟ ಮಾಡಿದೆ ಎನ್ನಲಾಗಿದೆ. ಈ ವಿವಿಐಪಿಗಳಲ್ಲಿ ದಕ್ಷಿಣ ಭಾರತದ ಖ್ಯಾತ ನಟಿಯರಾದ ನಯನತಾರಾ, ರಮ್ಯಾಕೃಷ್ಣ, ಸಚಿನ್ ತೆಂಡೂಲ್ಕರ್ ಪತ್ನಿ ಅಂಜಲಿ ತೆಂಡೂಲ್ಕರ್ ಕೂಡ ಇದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments