Webdunia - Bharat's app for daily news and videos

Install App

ಮಣ್ಣಲ್ಲಿ ಪವಡಿಸಿದ ಗಾಯನ ಪರ್ವತ ಎಸ್ ಪಿ ಬಾಲು

Webdunia
ಶನಿವಾರ, 26 ಸೆಪ್ಟಂಬರ್ 2020 (12:35 IST)
ಬೆಂಗಳೂರು: ಅಸಂಖ್ಯಾತ ಅಭಿಮಾನಿಗಳ ಕಣ್ಣೀರ ವಿದಾಯದೊಂದಿಗೆ ಗಾಯನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಮಣ್ಣಲ್ಲಿ ಮಣ್ಣಾದರು.


ನಿನ್ನೆ ಇಹಲೋಕ ತ್ಯಜಿಸಿದ ಎಸ್ ಪಿ ಬಾಲಸುಬ್ರಮಣ್ಯಂ ಅಂತಿಮ ವಿಧಿ ವಿಧಾನ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಶೈವ ಸಂಪ್ರದಾಯದ ಪ್ರಕಾರ ನಡೆಯಿತು. ಅವರ ಫಾರಂ ಹೌಸ್ ನಲ್ಲೇ ಸಮಾಧಿ ಮಾಡಲಾಯಿತು. ವಿಶೇಷವೆಂದರೆ ಅವರು ಸದಾ ಧರಿಸುತ್ತಿದ್ದ ಕನ್ನಡಕವನ್ನೂ ಅವರ ಜತೆಗಿರಿಸಲಾಗಿತ್ತು. ಪುತ್ರ ಚರಣ್ ಅಂತಿಮ ವಿಧಿ ವಿಧಾನಗಳ ಪ್ರಕ್ರಿಯೆ ನೆರವೇರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

ಮುಂದಿನ ಸುದ್ದಿ
Show comments