Webdunia - Bharat's app for daily news and videos

Install App

ಎಷ್ಟೋ ದಿನಗಳ ನಂತರ ಮೋಡಿ ಮಾಡಿದ ಎಸ್ಪಿ ಬಾಲಸುಬ್ರಹ್ಮಣ್ಯಂ ಹಾಡು

Webdunia
ಶನಿವಾರ, 16 ಮಾರ್ಚ್ 2019 (09:14 IST)
ಬೆಂಗಳೂರು: ಒಂದು ಕಾಲದಲ್ಲಿ ಕನ್ನಡ ಸಿನಿಮಾದ ಹಾಡುಗಳೆಂದರೆ ಹಾಡಿದವರು ಯಾರು ಎಂದು ಕೇಳವ ಹಾಗೇ ಇರಲಿಲ್ಲ. ಆ ಮಟ್ಟಿಗೆ ಎಸ್ಪಿ ಬಾಲಸುಬ್ರಹ್ಮಣ್ಯಂ ಎಂಬ ಸ್ವರ ಮಾಂತ್ರಿಕ ಸ್ಯಾಂಡಲ್ ವುಡ್ ಸ್ಟಾರ್ ಗಳ ಧ್ವನಿಯಾಗಿದ್ದರು.


ಆದರೆ ಬಾಲಿವುಡ್ ಗಾಯಕರು, ಹೊಸ ಗಾಯಕರ ಅಲೆಯಲ್ಲಿ ಎಸ್ಪಿ ಹಾಡುಗಳು ಬರುವುದೇ ನಿಂತಿತ್ತು. ಆದರೆ ಇದೀಗ ಮತ್ತೆ ಎಸ್ಪಿಬಿ ಹಾಡೊಂದು ಮೋಡಿ ಮಾಡುತ್ತಿದೆ.

ಶಿವರಾಜ್ ಕುಮಾರ್ ಕುರುಡನ ಪಾತ್ರದಲ್ಲಿ ಅಭಿನಯಿಸಿರುವ ‘ಕವಚ’ ಸಿನಿಮಾದ ‘ರೆಕ್ಕೆಯ ಕುದರೆಯೇರಿ’ ಎಂಬ ಹಾಡು ಇದೀಗ ಬಿಡುಗಡೆಯಾಗಿದ್ದು, ಭಾರೀ ಹಿಟ್ ಆಗಿದೆ. ಸ್ವತಃ ಕಿಚ್ಚ ಸುದೀಪ್ ಕೂಡಾ ಹಾಡನ್ನು ಮೆಚ್ಚಿ, ಶಿವಣ್ಣನ ಮುಗ್ಧ ಅಭಿನಯವನ್ನೂ ಕೊಂಡಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments